ಸಚಿವ ಸಂಪುಟ ಕಸರತ್ತು:  ಲಿಂಗಾಯತ ಕೋಟದಲ್ಲಿ ಅಚ್ಚರಿ ಹೆಸ್ರು ಸೂಚಿಸಿದ ಹೈಕಮಾಂಡ್

ಸಚಿವ ಸಂಪುಟ ಕಸರತ್ತು: ಲಿಂಗಾಯತ ಕೋಟದಲ್ಲಿ ಅಚ್ಚರಿ ಹೆಸ್ರು ಸೂಚಿಸಿದ ಹೈಕಮಾಂಡ್

Published : Aug 03, 2021, 04:13 PM ISTUpdated : Aug 03, 2021, 04:26 PM IST

ಸಂಪುಟ ರಚನೆ ಕಸರತ್ತು ಜೋರಾಗಿದ್ದು, ಬೊಮ್ಮಾಯಿ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ? ಎನ್ನುವುದು ಕುತೂಹಲ ಮೂಡಿಸಿದೆ. ಹೈಕಮಾಂಡ್ ಪಟ್ಟಿಯಲ್ಲಿ ಒಂದಿಷ್ಟು ಹೊಸ ಮುಖಗಳು ಕಾಣಿಸಿಕೊಂಡಿದ್ದು, ಅಚ್ಚರಿಗೆ ಕಾರಣವಾಗಿದೆ. ಅದರಲ್ಲೂ ಲಿಂಗಾಯತ ಕೋಟಲದಲ್ಲಿ ಯುವ ಶಾಸಕರೊಬ್ಬರಿಗೆ ಹೈಕಾಂಡ್ ಸಚಿವ ಸ್ಥಾನ ನೀಡುವ ಮನಸ್ಸು ಮಾಡಿದೆ.

ಬೆಂಗಳೂರು, (ಅ.03): ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಯ್ತು...ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರು ಬಂದಾಯ್ತು. ಇದೀಗ ಸಂಪುಟ ರಚನೆ ಕಸರತ್ತು ಜೋರಾಗಿದ್ದು, ಬೊಮ್ಮಾಯಿ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ? ಎನ್ನುವುದು ಕುತೂಹಲ ಮೂಡಿಸಿದೆ.

ಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿ ಶಾಸಕರು: ಯಾರಿಗೆ ಕಹಿ? ಯಾರಿಗೆ ಸಿಹಿ?
 
ಇನ್ನು ಹೈಕಮಾಂಡ್ ಪಟ್ಟಿಯಲ್ಲಿ ಒಂದಿಷ್ಟು ಹೊಸ ಮುಖಗಳು ಕಾಣಿಸಿಕೊಂಡಿದ್ದು, ಅಚ್ಚರಿಗೆ ಕಾರಣವಾಗಿದೆ. ಅದರಲ್ಲೂ ಲಿಂಗಾಯತ ಕೋಟಲದಲ್ಲಿ ಯುವ ಶಾಸಕರೊಬ್ಬರಿಗೆ ಹೈಕಾಂಡ್ ಸಚಿವ ಸ್ಥಾನ ನೀಡುವ ಮನಸ್ಸು ಮಾಡಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!