Bjp Internal Survey: ಸರ್ವೆ ಆಧಾರದ ಮೇಲೆ ಹಂಚಿಕೆಯಾಗುತ್ತಾ ಟಿಕೆಟ್..? ಆಂತರಿಕ ಸರ್ವೆಯಲ್ಲಿ ಕೇಳಿದ್ದೇನು..?

Bjp Internal Survey: ಸರ್ವೆ ಆಧಾರದ ಮೇಲೆ ಹಂಚಿಕೆಯಾಗುತ್ತಾ ಟಿಕೆಟ್..? ಆಂತರಿಕ ಸರ್ವೆಯಲ್ಲಿ ಕೇಳಿದ್ದೇನು..?

Published : Feb 20, 2024, 11:36 AM IST

ದಿನದಿಂದ ದಿನ ಹತ್ತಿರವಾಗ್ತಿದೆ ಲೋಕಸಭಾ ಚುನಾವಣೆ 
ಪಕ್ಷಗಳಲ್ಲಿ ಜೋರಾಯ್ತು ಅಭ್ಯರ್ಥಿ ಆಯ್ಕೆ ಕಸರತ್ತು
ಮೂರು ಪಕ್ಷಗಳಲ್ಲೂ ಶುರು ಆಂತರಿಕ ಸರ್ವೆ ಕಾರ್ಯ

ಶತಾಯಗತಯಾ ಗೆಲ್ಲಲೇ ಬೇಕೆಂದಿರುವ ಬಿಜೆಪಿ(BJP) ಆಂತರಿಕ ಸರ್ವೆ ನಡೆಸಿದೆ. ಇದರಲ್ಲಿ ಕೆಲವು ಅಚ್ಚರಿಯ ಅಂಶ ಬೆಳಕಿಗೆ ಬಂದಿದ್ದು, ಗೊಂದಲದ ಕ್ಷೇತ್ರಗಳಲ್ಲಿ ಹಳೇ ಮುಖಗಳಿಗೆ ಮಣೆ ಹಾಕೋಕೆ ಬಿಜೆಪಿ ಸಿದ್ಧವಾಗಿದೆಯಂತೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿ ಗೊಂದಲ ಮುಂದುವರೆದಿದೆ. ಗೊಂದಲದ ಕ್ಷೇತ್ರಗಳಲ್ಲಿ ಹಳೆ ಮುಖಕ್ಕೆ ಮತ್ತೆ ಮಣೆ ಹಾಕುವ ಸಾಧ್ಯತೆ ಇದೆ. 10 ರಿಂದ 12 ಕ್ಷೇತ್ರಗಳಲ್ಲಿ ಆಸಕ್ತಿದಾಯಕ ವಿಚಾರ ಬೆಳಕಿಗೆ ಬಂದಿದೆ. ನಾಯಕರನ್ನೂ ಸರ್ವೆ ರಿಪೋರ್ಟ್(Survey Report) ಅಚ್ಚರಿಗೆ ದೂಡಿದೆ. ಹೀಗಾಗಿ ಸರ್ವೆ ಆಧಾರದ ಮೇಲೆ ಟಿಕೆಟ್‌(Ticket) ಹಂಚಿಕೆಯಾಗುವ ಸಾಧ್ಯತೆ ಇದೆ. ಪ್ರತಿ ಕ್ಷೇತ್ರದಲ್ಲಿ ತಂಡ ಮಾಹಿತಿ ಸಂಗ್ರಹ ಮಾಡಿದೆ. ಸುಮಾರು 10 ರಿಂದ 12 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಆದರೆ ಅಭ್ಯರ್ಥಿ ಬದಲಾವಣೆಗೆ ಜನ ಮನಸ್ಸು ಮಾಡಬೇಕಾಗಿದೆ. ಕನಿಷ್ಠ 12 ಹಾಲಿ ಸಂಸದರಿಗೆ ಟಿಕೆಟ್ ನೀಡಬಾರದು ಎಂದು ಉಲ್ಲೇಖ ಮಾಡಲಾಗಿದೆ. ಕೆಲವೆಡೆ ಅಭ್ಯರ್ಥಿಗಳ ಬಗ್ಗೆ ಸಾರ್ವಜನಿಕರು, ಕಾರ್ಯಕರ್ತರ ನಡುವೆ ಅಪಸ್ವರ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  Mandya: ಮೋದಿ, ಶಾ, ನಡ್ಡಾ ಮೂವರಿಂದಲೂ ಒಂದೇ ನಿರ್ಧಾರ: ಜೆಡಿಎಸ್ ಮನವೊಲಿಸಲು ಬಿಜೆಪಿ ಹೈಕಮಾಂಡ್ ಚಿಂತನೆ !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more