Bjp Internal Survey: ಸರ್ವೆ ಆಧಾರದ ಮೇಲೆ ಹಂಚಿಕೆಯಾಗುತ್ತಾ ಟಿಕೆಟ್..? ಆಂತರಿಕ ಸರ್ವೆಯಲ್ಲಿ ಕೇಳಿದ್ದೇನು..?

Bjp Internal Survey: ಸರ್ವೆ ಆಧಾರದ ಮೇಲೆ ಹಂಚಿಕೆಯಾಗುತ್ತಾ ಟಿಕೆಟ್..? ಆಂತರಿಕ ಸರ್ವೆಯಲ್ಲಿ ಕೇಳಿದ್ದೇನು..?

Published : Feb 20, 2024, 11:36 AM IST

ದಿನದಿಂದ ದಿನ ಹತ್ತಿರವಾಗ್ತಿದೆ ಲೋಕಸಭಾ ಚುನಾವಣೆ 
ಪಕ್ಷಗಳಲ್ಲಿ ಜೋರಾಯ್ತು ಅಭ್ಯರ್ಥಿ ಆಯ್ಕೆ ಕಸರತ್ತು
ಮೂರು ಪಕ್ಷಗಳಲ್ಲೂ ಶುರು ಆಂತರಿಕ ಸರ್ವೆ ಕಾರ್ಯ

ಶತಾಯಗತಯಾ ಗೆಲ್ಲಲೇ ಬೇಕೆಂದಿರುವ ಬಿಜೆಪಿ(BJP) ಆಂತರಿಕ ಸರ್ವೆ ನಡೆಸಿದೆ. ಇದರಲ್ಲಿ ಕೆಲವು ಅಚ್ಚರಿಯ ಅಂಶ ಬೆಳಕಿಗೆ ಬಂದಿದ್ದು, ಗೊಂದಲದ ಕ್ಷೇತ್ರಗಳಲ್ಲಿ ಹಳೇ ಮುಖಗಳಿಗೆ ಮಣೆ ಹಾಕೋಕೆ ಬಿಜೆಪಿ ಸಿದ್ಧವಾಗಿದೆಯಂತೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿ ಗೊಂದಲ ಮುಂದುವರೆದಿದೆ. ಗೊಂದಲದ ಕ್ಷೇತ್ರಗಳಲ್ಲಿ ಹಳೆ ಮುಖಕ್ಕೆ ಮತ್ತೆ ಮಣೆ ಹಾಕುವ ಸಾಧ್ಯತೆ ಇದೆ. 10 ರಿಂದ 12 ಕ್ಷೇತ್ರಗಳಲ್ಲಿ ಆಸಕ್ತಿದಾಯಕ ವಿಚಾರ ಬೆಳಕಿಗೆ ಬಂದಿದೆ. ನಾಯಕರನ್ನೂ ಸರ್ವೆ ರಿಪೋರ್ಟ್(Survey Report) ಅಚ್ಚರಿಗೆ ದೂಡಿದೆ. ಹೀಗಾಗಿ ಸರ್ವೆ ಆಧಾರದ ಮೇಲೆ ಟಿಕೆಟ್‌(Ticket) ಹಂಚಿಕೆಯಾಗುವ ಸಾಧ್ಯತೆ ಇದೆ. ಪ್ರತಿ ಕ್ಷೇತ್ರದಲ್ಲಿ ತಂಡ ಮಾಹಿತಿ ಸಂಗ್ರಹ ಮಾಡಿದೆ. ಸುಮಾರು 10 ರಿಂದ 12 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಆದರೆ ಅಭ್ಯರ್ಥಿ ಬದಲಾವಣೆಗೆ ಜನ ಮನಸ್ಸು ಮಾಡಬೇಕಾಗಿದೆ. ಕನಿಷ್ಠ 12 ಹಾಲಿ ಸಂಸದರಿಗೆ ಟಿಕೆಟ್ ನೀಡಬಾರದು ಎಂದು ಉಲ್ಲೇಖ ಮಾಡಲಾಗಿದೆ. ಕೆಲವೆಡೆ ಅಭ್ಯರ್ಥಿಗಳ ಬಗ್ಗೆ ಸಾರ್ವಜನಿಕರು, ಕಾರ್ಯಕರ್ತರ ನಡುವೆ ಅಪಸ್ವರ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  Mandya: ಮೋದಿ, ಶಾ, ನಡ್ಡಾ ಮೂವರಿಂದಲೂ ಒಂದೇ ನಿರ್ಧಾರ: ಜೆಡಿಎಸ್ ಮನವೊಲಿಸಲು ಬಿಜೆಪಿ ಹೈಕಮಾಂಡ್ ಚಿಂತನೆ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more