Bjp Internal Survey: ಸರ್ವೆ ಆಧಾರದ ಮೇಲೆ ಹಂಚಿಕೆಯಾಗುತ್ತಾ ಟಿಕೆಟ್..? ಆಂತರಿಕ ಸರ್ವೆಯಲ್ಲಿ ಕೇಳಿದ್ದೇನು..?

Bjp Internal Survey: ಸರ್ವೆ ಆಧಾರದ ಮೇಲೆ ಹಂಚಿಕೆಯಾಗುತ್ತಾ ಟಿಕೆಟ್..? ಆಂತರಿಕ ಸರ್ವೆಯಲ್ಲಿ ಕೇಳಿದ್ದೇನು..?

Published : Feb 20, 2024, 11:36 AM IST

ದಿನದಿಂದ ದಿನ ಹತ್ತಿರವಾಗ್ತಿದೆ ಲೋಕಸಭಾ ಚುನಾವಣೆ 
ಪಕ್ಷಗಳಲ್ಲಿ ಜೋರಾಯ್ತು ಅಭ್ಯರ್ಥಿ ಆಯ್ಕೆ ಕಸರತ್ತು
ಮೂರು ಪಕ್ಷಗಳಲ್ಲೂ ಶುರು ಆಂತರಿಕ ಸರ್ವೆ ಕಾರ್ಯ

ಶತಾಯಗತಯಾ ಗೆಲ್ಲಲೇ ಬೇಕೆಂದಿರುವ ಬಿಜೆಪಿ(BJP) ಆಂತರಿಕ ಸರ್ವೆ ನಡೆಸಿದೆ. ಇದರಲ್ಲಿ ಕೆಲವು ಅಚ್ಚರಿಯ ಅಂಶ ಬೆಳಕಿಗೆ ಬಂದಿದ್ದು, ಗೊಂದಲದ ಕ್ಷೇತ್ರಗಳಲ್ಲಿ ಹಳೇ ಮುಖಗಳಿಗೆ ಮಣೆ ಹಾಕೋಕೆ ಬಿಜೆಪಿ ಸಿದ್ಧವಾಗಿದೆಯಂತೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿ ಗೊಂದಲ ಮುಂದುವರೆದಿದೆ. ಗೊಂದಲದ ಕ್ಷೇತ್ರಗಳಲ್ಲಿ ಹಳೆ ಮುಖಕ್ಕೆ ಮತ್ತೆ ಮಣೆ ಹಾಕುವ ಸಾಧ್ಯತೆ ಇದೆ. 10 ರಿಂದ 12 ಕ್ಷೇತ್ರಗಳಲ್ಲಿ ಆಸಕ್ತಿದಾಯಕ ವಿಚಾರ ಬೆಳಕಿಗೆ ಬಂದಿದೆ. ನಾಯಕರನ್ನೂ ಸರ್ವೆ ರಿಪೋರ್ಟ್(Survey Report) ಅಚ್ಚರಿಗೆ ದೂಡಿದೆ. ಹೀಗಾಗಿ ಸರ್ವೆ ಆಧಾರದ ಮೇಲೆ ಟಿಕೆಟ್‌(Ticket) ಹಂಚಿಕೆಯಾಗುವ ಸಾಧ್ಯತೆ ಇದೆ. ಪ್ರತಿ ಕ್ಷೇತ್ರದಲ್ಲಿ ತಂಡ ಮಾಹಿತಿ ಸಂಗ್ರಹ ಮಾಡಿದೆ. ಸುಮಾರು 10 ರಿಂದ 12 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಆದರೆ ಅಭ್ಯರ್ಥಿ ಬದಲಾವಣೆಗೆ ಜನ ಮನಸ್ಸು ಮಾಡಬೇಕಾಗಿದೆ. ಕನಿಷ್ಠ 12 ಹಾಲಿ ಸಂಸದರಿಗೆ ಟಿಕೆಟ್ ನೀಡಬಾರದು ಎಂದು ಉಲ್ಲೇಖ ಮಾಡಲಾಗಿದೆ. ಕೆಲವೆಡೆ ಅಭ್ಯರ್ಥಿಗಳ ಬಗ್ಗೆ ಸಾರ್ವಜನಿಕರು, ಕಾರ್ಯಕರ್ತರ ನಡುವೆ ಅಪಸ್ವರ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  Mandya: ಮೋದಿ, ಶಾ, ನಡ್ಡಾ ಮೂವರಿಂದಲೂ ಒಂದೇ ನಿರ್ಧಾರ: ಜೆಡಿಎಸ್ ಮನವೊಲಿಸಲು ಬಿಜೆಪಿ ಹೈಕಮಾಂಡ್ ಚಿಂತನೆ !

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more