Bjp Internal Survey: ಸರ್ವೆ ಆಧಾರದ ಮೇಲೆ ಹಂಚಿಕೆಯಾಗುತ್ತಾ ಟಿಕೆಟ್..? ಆಂತರಿಕ ಸರ್ವೆಯಲ್ಲಿ ಕೇಳಿದ್ದೇನು..?

Bjp Internal Survey: ಸರ್ವೆ ಆಧಾರದ ಮೇಲೆ ಹಂಚಿಕೆಯಾಗುತ್ತಾ ಟಿಕೆಟ್..? ಆಂತರಿಕ ಸರ್ವೆಯಲ್ಲಿ ಕೇಳಿದ್ದೇನು..?

Published : Feb 20, 2024, 11:36 AM IST

ದಿನದಿಂದ ದಿನ ಹತ್ತಿರವಾಗ್ತಿದೆ ಲೋಕಸಭಾ ಚುನಾವಣೆ 
ಪಕ್ಷಗಳಲ್ಲಿ ಜೋರಾಯ್ತು ಅಭ್ಯರ್ಥಿ ಆಯ್ಕೆ ಕಸರತ್ತು
ಮೂರು ಪಕ್ಷಗಳಲ್ಲೂ ಶುರು ಆಂತರಿಕ ಸರ್ವೆ ಕಾರ್ಯ

ಶತಾಯಗತಯಾ ಗೆಲ್ಲಲೇ ಬೇಕೆಂದಿರುವ ಬಿಜೆಪಿ(BJP) ಆಂತರಿಕ ಸರ್ವೆ ನಡೆಸಿದೆ. ಇದರಲ್ಲಿ ಕೆಲವು ಅಚ್ಚರಿಯ ಅಂಶ ಬೆಳಕಿಗೆ ಬಂದಿದ್ದು, ಗೊಂದಲದ ಕ್ಷೇತ್ರಗಳಲ್ಲಿ ಹಳೇ ಮುಖಗಳಿಗೆ ಮಣೆ ಹಾಕೋಕೆ ಬಿಜೆಪಿ ಸಿದ್ಧವಾಗಿದೆಯಂತೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿ ಗೊಂದಲ ಮುಂದುವರೆದಿದೆ. ಗೊಂದಲದ ಕ್ಷೇತ್ರಗಳಲ್ಲಿ ಹಳೆ ಮುಖಕ್ಕೆ ಮತ್ತೆ ಮಣೆ ಹಾಕುವ ಸಾಧ್ಯತೆ ಇದೆ. 10 ರಿಂದ 12 ಕ್ಷೇತ್ರಗಳಲ್ಲಿ ಆಸಕ್ತಿದಾಯಕ ವಿಚಾರ ಬೆಳಕಿಗೆ ಬಂದಿದೆ. ನಾಯಕರನ್ನೂ ಸರ್ವೆ ರಿಪೋರ್ಟ್(Survey Report) ಅಚ್ಚರಿಗೆ ದೂಡಿದೆ. ಹೀಗಾಗಿ ಸರ್ವೆ ಆಧಾರದ ಮೇಲೆ ಟಿಕೆಟ್‌(Ticket) ಹಂಚಿಕೆಯಾಗುವ ಸಾಧ್ಯತೆ ಇದೆ. ಪ್ರತಿ ಕ್ಷೇತ್ರದಲ್ಲಿ ತಂಡ ಮಾಹಿತಿ ಸಂಗ್ರಹ ಮಾಡಿದೆ. ಸುಮಾರು 10 ರಿಂದ 12 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಆದರೆ ಅಭ್ಯರ್ಥಿ ಬದಲಾವಣೆಗೆ ಜನ ಮನಸ್ಸು ಮಾಡಬೇಕಾಗಿದೆ. ಕನಿಷ್ಠ 12 ಹಾಲಿ ಸಂಸದರಿಗೆ ಟಿಕೆಟ್ ನೀಡಬಾರದು ಎಂದು ಉಲ್ಲೇಖ ಮಾಡಲಾಗಿದೆ. ಕೆಲವೆಡೆ ಅಭ್ಯರ್ಥಿಗಳ ಬಗ್ಗೆ ಸಾರ್ವಜನಿಕರು, ಕಾರ್ಯಕರ್ತರ ನಡುವೆ ಅಪಸ್ವರ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  Mandya: ಮೋದಿ, ಶಾ, ನಡ್ಡಾ ಮೂವರಿಂದಲೂ ಒಂದೇ ನಿರ್ಧಾರ: ಜೆಡಿಎಸ್ ಮನವೊಲಿಸಲು ಬಿಜೆಪಿ ಹೈಕಮಾಂಡ್ ಚಿಂತನೆ !

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more