ಕಾಂಗ್ರೆಸ್‌ ಭಜರಂಗದಳ ನಿಷೇಧ ಪ್ರಸ್ತಾಪ: ಚುನಾವಣಾ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಚಾರ

ಕಾಂಗ್ರೆಸ್‌ ಭಜರಂಗದಳ ನಿಷೇಧ ಪ್ರಸ್ತಾಪ: ಚುನಾವಣಾ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಚಾರ

Published : May 05, 2023, 01:17 PM IST

ಕಾಂಗ್ರೆಸ್‌ ಭಜರಂಗದಳ ನಿಷೇಧ ಪ್ರಸ್ತಾಪ ಬಿಜೆಪಿಗೆ ಅಸ್ತ್ರ
ಚುನಾವಣಾ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಚಾರ
ಬೊಮ್ಮನಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಮತಯಾಚನೆ
 

ಬೆಂಗಳೂರು: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಹೇಳಿತ್ತು. ಇದು ಇದೀಗ ಬಿಜೆಪಿಗೆ ಹೊಸ ಅಸ್ತ್ರವಾಗಿ ಪರಿಣಮಿಸಿದೆ. ಒಂದು ಕಡೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ರೆ, ಮತ್ತೊಂದೆಡೆ ಬಿಜೆಪಿ ನಾಯಕರು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಎಂ. ಸತೀಶ್‌ ರೆಡ್ಡಿ ಪ್ರಚಾರದ ಜೊತೆಗೆ ದೇವರ ಮೊರೆ ಹೋಗಿದ್ದಾರೆ. ಮತಯಾಚನೆ ಮಾಡುವುದರ ಜೊತೆಗೆ ಹೆಚ್‌.ಎಸ್‌. ಆರ್‌ ಬಡಾವಣೆಯ ಸಾಯಿಬಾಬಾ ದೇವಾಲಯಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ವೇಳೆ ಮಾತನಾಡಿದ ಸತೀಶ್‌ ರೆಡ್ಡಿ, ಕಾಂಗ್ರೆಸ್‌ನವರು ಒಂದು ಸಮುದಾಯದ ಓಲೈಕೆಗಾಗಿ ಭಜರಂಗದಳ ಬ್ಯಾನ್‌ ಮಾಡುವುದಾಗಿ ಹೇಳುತ್ತಿದ್ದಾರೆ. ಅವರ ಓಲೈಕೆ ರಾಜಕಾರಣಕ್ಕೆ ಮತದಾರನ ಬೆಂಬಲ ಇಲ್ಲ. ರಾಜ್ಯದ ಜನ ಬಿಜೆಪಿಗೆ ಮತಹಾಕಲಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more