ಕಾಂಗ್ರೆಸ್‌ ಭಜರಂಗದಳ ನಿಷೇಧ ಪ್ರಸ್ತಾಪ: ಚುನಾವಣಾ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಚಾರ

ಕಾಂಗ್ರೆಸ್‌ ಭಜರಂಗದಳ ನಿಷೇಧ ಪ್ರಸ್ತಾಪ: ಚುನಾವಣಾ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಚಾರ

Published : May 05, 2023, 01:17 PM IST

ಕಾಂಗ್ರೆಸ್‌ ಭಜರಂಗದಳ ನಿಷೇಧ ಪ್ರಸ್ತಾಪ ಬಿಜೆಪಿಗೆ ಅಸ್ತ್ರ
ಚುನಾವಣಾ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಚಾರ
ಬೊಮ್ಮನಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಮತಯಾಚನೆ
 

ಬೆಂಗಳೂರು: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಹೇಳಿತ್ತು. ಇದು ಇದೀಗ ಬಿಜೆಪಿಗೆ ಹೊಸ ಅಸ್ತ್ರವಾಗಿ ಪರಿಣಮಿಸಿದೆ. ಒಂದು ಕಡೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ರೆ, ಮತ್ತೊಂದೆಡೆ ಬಿಜೆಪಿ ನಾಯಕರು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಎಂ. ಸತೀಶ್‌ ರೆಡ್ಡಿ ಪ್ರಚಾರದ ಜೊತೆಗೆ ದೇವರ ಮೊರೆ ಹೋಗಿದ್ದಾರೆ. ಮತಯಾಚನೆ ಮಾಡುವುದರ ಜೊತೆಗೆ ಹೆಚ್‌.ಎಸ್‌. ಆರ್‌ ಬಡಾವಣೆಯ ಸಾಯಿಬಾಬಾ ದೇವಾಲಯಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ವೇಳೆ ಮಾತನಾಡಿದ ಸತೀಶ್‌ ರೆಡ್ಡಿ, ಕಾಂಗ್ರೆಸ್‌ನವರು ಒಂದು ಸಮುದಾಯದ ಓಲೈಕೆಗಾಗಿ ಭಜರಂಗದಳ ಬ್ಯಾನ್‌ ಮಾಡುವುದಾಗಿ ಹೇಳುತ್ತಿದ್ದಾರೆ. ಅವರ ಓಲೈಕೆ ರಾಜಕಾರಣಕ್ಕೆ ಮತದಾರನ ಬೆಂಬಲ ಇಲ್ಲ. ರಾಜ್ಯದ ಜನ ಬಿಜೆಪಿಗೆ ಮತಹಾಕಲಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more