ಕಾಂಗ್ರೆಸ್‌ ಭಜರಂಗದಳ ನಿಷೇಧ ಪ್ರಸ್ತಾಪ: ಚುನಾವಣಾ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಚಾರ

ಕಾಂಗ್ರೆಸ್‌ ಭಜರಂಗದಳ ನಿಷೇಧ ಪ್ರಸ್ತಾಪ: ಚುನಾವಣಾ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಚಾರ

Published : May 05, 2023, 01:17 PM IST

ಕಾಂಗ್ರೆಸ್‌ ಭಜರಂಗದಳ ನಿಷೇಧ ಪ್ರಸ್ತಾಪ ಬಿಜೆಪಿಗೆ ಅಸ್ತ್ರ
ಚುನಾವಣಾ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಚಾರ
ಬೊಮ್ಮನಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಮತಯಾಚನೆ
 

ಬೆಂಗಳೂರು: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಹೇಳಿತ್ತು. ಇದು ಇದೀಗ ಬಿಜೆಪಿಗೆ ಹೊಸ ಅಸ್ತ್ರವಾಗಿ ಪರಿಣಮಿಸಿದೆ. ಒಂದು ಕಡೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ರೆ, ಮತ್ತೊಂದೆಡೆ ಬಿಜೆಪಿ ನಾಯಕರು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಎಂ. ಸತೀಶ್‌ ರೆಡ್ಡಿ ಪ್ರಚಾರದ ಜೊತೆಗೆ ದೇವರ ಮೊರೆ ಹೋಗಿದ್ದಾರೆ. ಮತಯಾಚನೆ ಮಾಡುವುದರ ಜೊತೆಗೆ ಹೆಚ್‌.ಎಸ್‌. ಆರ್‌ ಬಡಾವಣೆಯ ಸಾಯಿಬಾಬಾ ದೇವಾಲಯಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ವೇಳೆ ಮಾತನಾಡಿದ ಸತೀಶ್‌ ರೆಡ್ಡಿ, ಕಾಂಗ್ರೆಸ್‌ನವರು ಒಂದು ಸಮುದಾಯದ ಓಲೈಕೆಗಾಗಿ ಭಜರಂಗದಳ ಬ್ಯಾನ್‌ ಮಾಡುವುದಾಗಿ ಹೇಳುತ್ತಿದ್ದಾರೆ. ಅವರ ಓಲೈಕೆ ರಾಜಕಾರಣಕ್ಕೆ ಮತದಾರನ ಬೆಂಬಲ ಇಲ್ಲ. ರಾಜ್ಯದ ಜನ ಬಿಜೆಪಿಗೆ ಮತಹಾಕಲಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.
 

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more