ಹಾವೇರಿ: ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌

ಹಾವೇರಿ: ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌

Suvarna News   | Asianet News
Published : Oct 13, 2021, 01:04 PM IST

*  ಪಂಚಮಸಾಲಿ ಹೋರಾಟ ಚುನಾವಣೆ ಮೇಲೆ ಪ್ರಭಾವ ಬೀರದಂತೆ ಕಸರತ್ತು 
*  ಬಂಡಾಯ ಅಭ್ಯರ್ಥಿ ಮನವೊಲಿಸುವಲ್ಲಿ ಯಶಸ್ವಿಯಾದ ಸಿಎಂ ಬೊಮ್ಮಾಯಿ 
*  ಪಂಚಮಸಾಲಿ ಮತದಾರರದ್ದೇ ಪ್ರಾಭಲ್ಯವಿರುವಂತ ಹಾನಗಲ್‌ ಕ್ಷೇತ್ರ
 

ಹಾವೇರಿ(ಅ.13): ಜಿಲ್ಲೆಯ ಹಾನಗಲ್‌ ಉಪಚುನಾವಣೆ ಗೆಲ್ಲೋದಕ್ಕೆ ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌ವೊಂದನ್ನ ಮಾಡಿದೆ. ಹಾನಗಲ್‌ನಲ್ಲಿ ಬಿಜೆಪಿ ಹೈಕಮಾಂಡ್‌ ಎಚ್ಚರಿಕೆಯ ಹೆಜ್ಜೆಯನ್ನ ಇಟ್ಟಿದೆ.  ಪಂಚಮಸಾಲಿ ಮತದಾರರದ್ದೇ ಪ್ರಾಭಲ್ಯವಿರುವಂತ ಕ್ಷೇತ್ರವಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯ ಹೆಜ್ಜೆ ಇಟ್ಟು ಬಿಜೆಪಿ ಹೈಕಮಾಂಡ್‌ ಮಾಸ್ಟರ್‌ ಪ್ಲ್ಯಾನ್‌ ಮಾಡಿದೆ. ಪಂಚಮಸಾಲಿ ಹೋರಾಟ ಚುನಾವಣೆ ಮೇಲೆ ಪ್ರಭಾವ ಬೀರದಂತೆ ಕಸರತ್ತು ನಡೆಸುತ್ತಿದೆ ಬಿಜೆಪಿ. ಹಾನಗಲ್‌ನಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಬಿ.ಅರ್‌. ಬಳ್ಳಾರಿ ಅವರನ್ನ ಮನವೊಲಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ. 

ಕಲಬುರಗಿ ಲಘು ಭೂಕಂಪನದ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!