ಹಾವೇರಿ: ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌

ಹಾವೇರಿ: ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌

Suvarna News   | Asianet News
Published : Oct 13, 2021, 01:04 PM IST

*  ಪಂಚಮಸಾಲಿ ಹೋರಾಟ ಚುನಾವಣೆ ಮೇಲೆ ಪ್ರಭಾವ ಬೀರದಂತೆ ಕಸರತ್ತು 
*  ಬಂಡಾಯ ಅಭ್ಯರ್ಥಿ ಮನವೊಲಿಸುವಲ್ಲಿ ಯಶಸ್ವಿಯಾದ ಸಿಎಂ ಬೊಮ್ಮಾಯಿ 
*  ಪಂಚಮಸಾಲಿ ಮತದಾರರದ್ದೇ ಪ್ರಾಭಲ್ಯವಿರುವಂತ ಹಾನಗಲ್‌ ಕ್ಷೇತ್ರ
 

ಹಾವೇರಿ(ಅ.13): ಜಿಲ್ಲೆಯ ಹಾನಗಲ್‌ ಉಪಚುನಾವಣೆ ಗೆಲ್ಲೋದಕ್ಕೆ ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌ವೊಂದನ್ನ ಮಾಡಿದೆ. ಹಾನಗಲ್‌ನಲ್ಲಿ ಬಿಜೆಪಿ ಹೈಕಮಾಂಡ್‌ ಎಚ್ಚರಿಕೆಯ ಹೆಜ್ಜೆಯನ್ನ ಇಟ್ಟಿದೆ.  ಪಂಚಮಸಾಲಿ ಮತದಾರರದ್ದೇ ಪ್ರಾಭಲ್ಯವಿರುವಂತ ಕ್ಷೇತ್ರವಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯ ಹೆಜ್ಜೆ ಇಟ್ಟು ಬಿಜೆಪಿ ಹೈಕಮಾಂಡ್‌ ಮಾಸ್ಟರ್‌ ಪ್ಲ್ಯಾನ್‌ ಮಾಡಿದೆ. ಪಂಚಮಸಾಲಿ ಹೋರಾಟ ಚುನಾವಣೆ ಮೇಲೆ ಪ್ರಭಾವ ಬೀರದಂತೆ ಕಸರತ್ತು ನಡೆಸುತ್ತಿದೆ ಬಿಜೆಪಿ. ಹಾನಗಲ್‌ನಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಬಿ.ಅರ್‌. ಬಳ್ಳಾರಿ ಅವರನ್ನ ಮನವೊಲಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ. 

ಕಲಬುರಗಿ ಲಘು ಭೂಕಂಪನದ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!