ಹಾವೇರಿ: ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌

ಹಾವೇರಿ: ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌

Suvarna News   | Asianet News
Published : Oct 13, 2021, 01:04 PM IST

*  ಪಂಚಮಸಾಲಿ ಹೋರಾಟ ಚುನಾವಣೆ ಮೇಲೆ ಪ್ರಭಾವ ಬೀರದಂತೆ ಕಸರತ್ತು 
*  ಬಂಡಾಯ ಅಭ್ಯರ್ಥಿ ಮನವೊಲಿಸುವಲ್ಲಿ ಯಶಸ್ವಿಯಾದ ಸಿಎಂ ಬೊಮ್ಮಾಯಿ 
*  ಪಂಚಮಸಾಲಿ ಮತದಾರರದ್ದೇ ಪ್ರಾಭಲ್ಯವಿರುವಂತ ಹಾನಗಲ್‌ ಕ್ಷೇತ್ರ
 

ಹಾವೇರಿ(ಅ.13): ಜಿಲ್ಲೆಯ ಹಾನಗಲ್‌ ಉಪಚುನಾವಣೆ ಗೆಲ್ಲೋದಕ್ಕೆ ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌ವೊಂದನ್ನ ಮಾಡಿದೆ. ಹಾನಗಲ್‌ನಲ್ಲಿ ಬಿಜೆಪಿ ಹೈಕಮಾಂಡ್‌ ಎಚ್ಚರಿಕೆಯ ಹೆಜ್ಜೆಯನ್ನ ಇಟ್ಟಿದೆ.  ಪಂಚಮಸಾಲಿ ಮತದಾರರದ್ದೇ ಪ್ರಾಭಲ್ಯವಿರುವಂತ ಕ್ಷೇತ್ರವಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯ ಹೆಜ್ಜೆ ಇಟ್ಟು ಬಿಜೆಪಿ ಹೈಕಮಾಂಡ್‌ ಮಾಸ್ಟರ್‌ ಪ್ಲ್ಯಾನ್‌ ಮಾಡಿದೆ. ಪಂಚಮಸಾಲಿ ಹೋರಾಟ ಚುನಾವಣೆ ಮೇಲೆ ಪ್ರಭಾವ ಬೀರದಂತೆ ಕಸರತ್ತು ನಡೆಸುತ್ತಿದೆ ಬಿಜೆಪಿ. ಹಾನಗಲ್‌ನಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಬಿ.ಅರ್‌. ಬಳ್ಳಾರಿ ಅವರನ್ನ ಮನವೊಲಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ. 

ಕಲಬುರಗಿ ಲಘು ಭೂಕಂಪನದ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!