ಹಾವೇರಿ: ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌

ಹಾವೇರಿ: ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌

Suvarna News   | Asianet News
Published : Oct 13, 2021, 01:04 PM IST

*  ಪಂಚಮಸಾಲಿ ಹೋರಾಟ ಚುನಾವಣೆ ಮೇಲೆ ಪ್ರಭಾವ ಬೀರದಂತೆ ಕಸರತ್ತು 
*  ಬಂಡಾಯ ಅಭ್ಯರ್ಥಿ ಮನವೊಲಿಸುವಲ್ಲಿ ಯಶಸ್ವಿಯಾದ ಸಿಎಂ ಬೊಮ್ಮಾಯಿ 
*  ಪಂಚಮಸಾಲಿ ಮತದಾರರದ್ದೇ ಪ್ರಾಭಲ್ಯವಿರುವಂತ ಹಾನಗಲ್‌ ಕ್ಷೇತ್ರ
 

ಹಾವೇರಿ(ಅ.13): ಜಿಲ್ಲೆಯ ಹಾನಗಲ್‌ ಉಪಚುನಾವಣೆ ಗೆಲ್ಲೋದಕ್ಕೆ ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌ವೊಂದನ್ನ ಮಾಡಿದೆ. ಹಾನಗಲ್‌ನಲ್ಲಿ ಬಿಜೆಪಿ ಹೈಕಮಾಂಡ್‌ ಎಚ್ಚರಿಕೆಯ ಹೆಜ್ಜೆಯನ್ನ ಇಟ್ಟಿದೆ.  ಪಂಚಮಸಾಲಿ ಮತದಾರರದ್ದೇ ಪ್ರಾಭಲ್ಯವಿರುವಂತ ಕ್ಷೇತ್ರವಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯ ಹೆಜ್ಜೆ ಇಟ್ಟು ಬಿಜೆಪಿ ಹೈಕಮಾಂಡ್‌ ಮಾಸ್ಟರ್‌ ಪ್ಲ್ಯಾನ್‌ ಮಾಡಿದೆ. ಪಂಚಮಸಾಲಿ ಹೋರಾಟ ಚುನಾವಣೆ ಮೇಲೆ ಪ್ರಭಾವ ಬೀರದಂತೆ ಕಸರತ್ತು ನಡೆಸುತ್ತಿದೆ ಬಿಜೆಪಿ. ಹಾನಗಲ್‌ನಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಬಿ.ಅರ್‌. ಬಳ್ಳಾರಿ ಅವರನ್ನ ಮನವೊಲಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ. 

ಕಲಬುರಗಿ ಲಘು ಭೂಕಂಪನದ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!