ಬಿಜೆಪಿ ಹೈವೋಲ್ಟೇಜ್ ಸಭೆ: ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಮೊದಲ ಬಾರಿಗೆ ಮೀಟಿಂಗ್

ಬಿಜೆಪಿ ಹೈವೋಲ್ಟೇಜ್ ಸಭೆ: ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಮೊದಲ ಬಾರಿಗೆ ಮೀಟಿಂಗ್

Published : Aug 31, 2023, 12:31 PM IST

ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾಗಿದ್ದು ಹೇಗೆ..?
ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದು ಯಾಕೆ..?
ಪಾರ್ಟಿಯಲ್ಲಿನ ಹೊಂದಾಣಿಕೆ ರಾಜಕೀಯ ಆರೋಪ ನಿಜವಾ..?

ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ(BJP) ಹೈವೋಲ್ಟೇಜ್‌ ಸಭೆ ನಡೆಸುತ್ತಿದೆ. ಈ ಸಭೆಗೆ ಹಾಲಿ-ಮಾಜಿ ಶಾಸಕರು, ಸಂಸದರು, ಪರಾಜಿತರಿಗೆ ಆಹ್ವಾನ ನೀಡಲಾಗಿದೆ. ಬಿ.ಎಲ್. ಸಂತೋಷ್ ( BL Santosh) ನೇತೃತ್ವದ ಸಭೆಗೆ 224 ಮಂದಿಗೆ ಆಹ್ವಾನ ನೀಡಲಾಗಿದೆ. ವಿಧಾನಸಭೆ ಸೋಲು, ಲೋಕಸಭೆ ರಣತಂತ್ರ, ಕಾಂಗ್ರೆಸ್(Congress) ಆಪರೇಷನ್ ಸೇರಿದಂತೆ ಮಹತ್ವದ ವಿಚಾರಗಳ ಜೊತೆಗೆ ವೋಟರ್ ಲಿಸ್ಟ್ ಎನ್ ರೋಲ್ಮೆಂಟ್ ಚರ್ಚೆ ಸಹ ನಡೆಯಲಿದೆ ಎನ್ನಲಾಗ್ತಿದೆ. ಶಿವಮೊಗ್ಗ ಕಾರ್ಯಕ್ರಮ ನಿಮಿತ್ತ ಈ ಸಭೆಯಲ್ಲಿ ಬಿಎಸ್‌ ಯಡಿಯೂರಪ್ಪ ಭಾಗಿಯಾಗುತ್ತಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಸಂ.ಕಾರ್ಯದರ್ಶಿ ರಾಜೇಶ್, ಪ್ರಧಾನ ಕಾರ್ಯದರ್ಶಿಗಳು ಇಂದಿನ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ವೀಕ್ಷಿಸಿ:  ಭರದಿಂದ ಸಾಗ್ತಿದೆ ‘ಇಸ್ರೋ’ಸಂಶೋಧನಾ ಕಾರ್ಯ: ಚಂದ್ರನಲ್ಲಿ ಗಂಧಕ, ಆಮ್ಲಜನಕ ಪತ್ತೆ ಹಚ್ಚಿದ ರೋವರ್

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more