ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಸಂಪುಟ, ಚುನಾವಣೆ ಬಗ್ಗೆ ಹೈವೋಲ್ಟೇಜ್ ಚರ್ಚೆ

ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಸಂಪುಟ, ಚುನಾವಣೆ ಬಗ್ಗೆ ಹೈವೋಲ್ಟೇಜ್ ಚರ್ಚೆ

Published : Apr 16, 2022, 09:45 AM IST

*  ಹೊಸಪೇಟೆಯಲ್ಲಿ ಎರಡು ದಿನ ಮಹತ್ವದ ಬೈಠಕ್‌ 
*  ಚುನಾವಣೆ ಸಿದ್ಧತೆ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ
*  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಸಭೆ 
 

ವಿಜಯನಗರ(ಏ.16):  ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಇಂದಿನಿಂದ(ಶನಿವಾರ) ಬಿಜೆಪಿ ಹೈವೋಲ್ಟೇಜ್‌ ಕಾರ್ಯಕಾರಣಿ ನಡೆಯಲಿದೆ. ಹೊಸಪೇಟೆಯಲ್ಲಿ ಎರಡು ದಿನ ಮಹತ್ವದ ಬೈಠಕ್‌ ನಡೆಯಲಿದೆ. ಚುನಾವಣೆ ಸಿದ್ಧತೆ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪಕ್ಷದ ಬಲವರ್ಧನೆ ಬಗ್ಗೆಯೂ ಸಮಾಲೋಚನೆ ನಡೆಯಲಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ನಡ್ಡಾ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ. 

ಆತ್ಮಹತ್ಯೆ ಪ್ರಕರಣದಲ್ಲಿ ಡೆತ್‌ ನಟ್‌ನಲ್ಲಿ ಹೆಸರಿದ್ರೆ, ಮುಂದೇನು?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more