ಬಿಜೆಪಿಯ 10 ಶಾಸಕರು ಅಮಾನತು: ಇಂದು ಪ್ರತಿಭಟನೆ ಮುಂದುವರೆಯುವ ಸಾಧ್ಯತೆ

ಬಿಜೆಪಿಯ 10 ಶಾಸಕರು ಅಮಾನತು: ಇಂದು ಪ್ರತಿಭಟನೆ ಮುಂದುವರೆಯುವ ಸಾಧ್ಯತೆ

Published : Jul 20, 2023, 10:26 AM IST

ಬಿಜೆಪಿಯ ಹತ್ತು ಶಾಸಕರನ್ನು ಸದನದಿಂದ ಸಸ್ಪೆಂಡ್ ಮಾಡಿರುವುದನ್ನು ಖಂಡಿಸಿ, ಇಂದು ಸಹ ಪ್ರತಿಭಟನೆ ಮುಂದುವರೆಯುವ ಸಾಧ್ಯತೆ ಇದೆ. 

ಬೆಂಗಳೂರು: ಸದನದಲ್ಲಿ ಸ್ಪೀಕರ್‌ಗೆ ಕಾಗದವನ್ನು ಎಸೆದಿದ್ದಕ್ಕೆ ಬಿಜೆಪಿಯ(BJP) 10 ಶಾಸಕರನ್ನು ಅಮಾನತು ಮಾಡಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ಬುಧವಾರ ಪ್ರತಿಭಟನೆ(Protest) ನಡೆಸಿತ್ತು. ಈ ಪ್ರತಿಭಟನೆ ಇಂದು ಸಹ ಮುಂದುವರೆಯುವ ಸಾಧ್ಯತೆ ಇದೆ. ಇದಕ್ಕೂ ಮೊದಲು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ(Meeting) ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ತೀರ್ಮಾನಗಳ ಬಗ್ಗೆ ಶಾಸಕರು ಚರ್ಚಿಸುವ ಸಾಧ್ಯತೆ ಇದೆ. ಮುಂದಿನ ಹೋರಾಟದ ಬಗ್ಗೆ ಶಾಸಕರಿಂದ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ಈ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(Former CM BS Yeddyurappa)  ಮಾತನಾಡಿದ್ದು, ವಿರೋಧ ಪಕ್ಷವನ್ನು(Opposition party) ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡಬಾರದು. ಇದು ಆಡಳಿತ ಪಕ್ಷಕ್ಕೆ ಶೋಭೆ ತರುವುದಿಲ್ಲ. ಶಾಸಕರ ಮೇಲೆ ಕ್ರಮಕೈಗೊಳ್ಳುವ ಕೆಲಸವನ್ನು ಸ್ಫೀಕರ್‌ ಮಾಡಬಾರದಿತ್ತು. ಇನ್ನಾದರೂ ಇದನ್ನು ಸರಿಪಡಿಸಿಕೊಂಡು ಹೋಗುವುದು ಒಳ್ಳೆಯದು ಎಂದು ಬಿಎಸ್‌ವೈ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಸ್ಕೆಚ್‌: ಇವರ ಟ್ರೈನಿಂಗ್‌ ಸೆಂಟರ್‌ ಯಾವುದು ಗೊತ್ತಾ..?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ