ಬಿಜೆಪಿಯ 10 ಶಾಸಕರು ಅಮಾನತು: ಇಂದು ಪ್ರತಿಭಟನೆ ಮುಂದುವರೆಯುವ ಸಾಧ್ಯತೆ

ಬಿಜೆಪಿಯ 10 ಶಾಸಕರು ಅಮಾನತು: ಇಂದು ಪ್ರತಿಭಟನೆ ಮುಂದುವರೆಯುವ ಸಾಧ್ಯತೆ

Published : Jul 20, 2023, 10:26 AM IST

ಬಿಜೆಪಿಯ ಹತ್ತು ಶಾಸಕರನ್ನು ಸದನದಿಂದ ಸಸ್ಪೆಂಡ್ ಮಾಡಿರುವುದನ್ನು ಖಂಡಿಸಿ, ಇಂದು ಸಹ ಪ್ರತಿಭಟನೆ ಮುಂದುವರೆಯುವ ಸಾಧ್ಯತೆ ಇದೆ. 

ಬೆಂಗಳೂರು: ಸದನದಲ್ಲಿ ಸ್ಪೀಕರ್‌ಗೆ ಕಾಗದವನ್ನು ಎಸೆದಿದ್ದಕ್ಕೆ ಬಿಜೆಪಿಯ(BJP) 10 ಶಾಸಕರನ್ನು ಅಮಾನತು ಮಾಡಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ಬುಧವಾರ ಪ್ರತಿಭಟನೆ(Protest) ನಡೆಸಿತ್ತು. ಈ ಪ್ರತಿಭಟನೆ ಇಂದು ಸಹ ಮುಂದುವರೆಯುವ ಸಾಧ್ಯತೆ ಇದೆ. ಇದಕ್ಕೂ ಮೊದಲು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ(Meeting) ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ತೀರ್ಮಾನಗಳ ಬಗ್ಗೆ ಶಾಸಕರು ಚರ್ಚಿಸುವ ಸಾಧ್ಯತೆ ಇದೆ. ಮುಂದಿನ ಹೋರಾಟದ ಬಗ್ಗೆ ಶಾಸಕರಿಂದ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ಈ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(Former CM BS Yeddyurappa)  ಮಾತನಾಡಿದ್ದು, ವಿರೋಧ ಪಕ್ಷವನ್ನು(Opposition party) ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡಬಾರದು. ಇದು ಆಡಳಿತ ಪಕ್ಷಕ್ಕೆ ಶೋಭೆ ತರುವುದಿಲ್ಲ. ಶಾಸಕರ ಮೇಲೆ ಕ್ರಮಕೈಗೊಳ್ಳುವ ಕೆಲಸವನ್ನು ಸ್ಫೀಕರ್‌ ಮಾಡಬಾರದಿತ್ತು. ಇನ್ನಾದರೂ ಇದನ್ನು ಸರಿಪಡಿಸಿಕೊಂಡು ಹೋಗುವುದು ಒಳ್ಳೆಯದು ಎಂದು ಬಿಎಸ್‌ವೈ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಸ್ಕೆಚ್‌: ಇವರ ಟ್ರೈನಿಂಗ್‌ ಸೆಂಟರ್‌ ಯಾವುದು ಗೊತ್ತಾ..?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ