ಬಿಜೆಪಿಯ 10 ಶಾಸಕರು ಅಮಾನತು: ಇಂದು ಪ್ರತಿಭಟನೆ ಮುಂದುವರೆಯುವ ಸಾಧ್ಯತೆ

ಬಿಜೆಪಿಯ 10 ಶಾಸಕರು ಅಮಾನತು: ಇಂದು ಪ್ರತಿಭಟನೆ ಮುಂದುವರೆಯುವ ಸಾಧ್ಯತೆ

Published : Jul 20, 2023, 10:26 AM IST

ಬಿಜೆಪಿಯ ಹತ್ತು ಶಾಸಕರನ್ನು ಸದನದಿಂದ ಸಸ್ಪೆಂಡ್ ಮಾಡಿರುವುದನ್ನು ಖಂಡಿಸಿ, ಇಂದು ಸಹ ಪ್ರತಿಭಟನೆ ಮುಂದುವರೆಯುವ ಸಾಧ್ಯತೆ ಇದೆ. 

ಬೆಂಗಳೂರು: ಸದನದಲ್ಲಿ ಸ್ಪೀಕರ್‌ಗೆ ಕಾಗದವನ್ನು ಎಸೆದಿದ್ದಕ್ಕೆ ಬಿಜೆಪಿಯ(BJP) 10 ಶಾಸಕರನ್ನು ಅಮಾನತು ಮಾಡಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ಬುಧವಾರ ಪ್ರತಿಭಟನೆ(Protest) ನಡೆಸಿತ್ತು. ಈ ಪ್ರತಿಭಟನೆ ಇಂದು ಸಹ ಮುಂದುವರೆಯುವ ಸಾಧ್ಯತೆ ಇದೆ. ಇದಕ್ಕೂ ಮೊದಲು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ(Meeting) ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ತೀರ್ಮಾನಗಳ ಬಗ್ಗೆ ಶಾಸಕರು ಚರ್ಚಿಸುವ ಸಾಧ್ಯತೆ ಇದೆ. ಮುಂದಿನ ಹೋರಾಟದ ಬಗ್ಗೆ ಶಾಸಕರಿಂದ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ಈ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(Former CM BS Yeddyurappa)  ಮಾತನಾಡಿದ್ದು, ವಿರೋಧ ಪಕ್ಷವನ್ನು(Opposition party) ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡಬಾರದು. ಇದು ಆಡಳಿತ ಪಕ್ಷಕ್ಕೆ ಶೋಭೆ ತರುವುದಿಲ್ಲ. ಶಾಸಕರ ಮೇಲೆ ಕ್ರಮಕೈಗೊಳ್ಳುವ ಕೆಲಸವನ್ನು ಸ್ಫೀಕರ್‌ ಮಾಡಬಾರದಿತ್ತು. ಇನ್ನಾದರೂ ಇದನ್ನು ಸರಿಪಡಿಸಿಕೊಂಡು ಹೋಗುವುದು ಒಳ್ಳೆಯದು ಎಂದು ಬಿಎಸ್‌ವೈ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಸ್ಕೆಚ್‌: ಇವರ ಟ್ರೈನಿಂಗ್‌ ಸೆಂಟರ್‌ ಯಾವುದು ಗೊತ್ತಾ..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!