ಬಿಜೆಪಿಯ 10 ಶಾಸಕರು ಅಮಾನತು: ಇಂದು ಪ್ರತಿಭಟನೆ ಮುಂದುವರೆಯುವ ಸಾಧ್ಯತೆ

ಬಿಜೆಪಿಯ 10 ಶಾಸಕರು ಅಮಾನತು: ಇಂದು ಪ್ರತಿಭಟನೆ ಮುಂದುವರೆಯುವ ಸಾಧ್ಯತೆ

Published : Jul 20, 2023, 10:26 AM IST

ಬಿಜೆಪಿಯ ಹತ್ತು ಶಾಸಕರನ್ನು ಸದನದಿಂದ ಸಸ್ಪೆಂಡ್ ಮಾಡಿರುವುದನ್ನು ಖಂಡಿಸಿ, ಇಂದು ಸಹ ಪ್ರತಿಭಟನೆ ಮುಂದುವರೆಯುವ ಸಾಧ್ಯತೆ ಇದೆ. 

ಬೆಂಗಳೂರು: ಸದನದಲ್ಲಿ ಸ್ಪೀಕರ್‌ಗೆ ಕಾಗದವನ್ನು ಎಸೆದಿದ್ದಕ್ಕೆ ಬಿಜೆಪಿಯ(BJP) 10 ಶಾಸಕರನ್ನು ಅಮಾನತು ಮಾಡಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ಬುಧವಾರ ಪ್ರತಿಭಟನೆ(Protest) ನಡೆಸಿತ್ತು. ಈ ಪ್ರತಿಭಟನೆ ಇಂದು ಸಹ ಮುಂದುವರೆಯುವ ಸಾಧ್ಯತೆ ಇದೆ. ಇದಕ್ಕೂ ಮೊದಲು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ(Meeting) ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ತೀರ್ಮಾನಗಳ ಬಗ್ಗೆ ಶಾಸಕರು ಚರ್ಚಿಸುವ ಸಾಧ್ಯತೆ ಇದೆ. ಮುಂದಿನ ಹೋರಾಟದ ಬಗ್ಗೆ ಶಾಸಕರಿಂದ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ಈ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(Former CM BS Yeddyurappa)  ಮಾತನಾಡಿದ್ದು, ವಿರೋಧ ಪಕ್ಷವನ್ನು(Opposition party) ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡಬಾರದು. ಇದು ಆಡಳಿತ ಪಕ್ಷಕ್ಕೆ ಶೋಭೆ ತರುವುದಿಲ್ಲ. ಶಾಸಕರ ಮೇಲೆ ಕ್ರಮಕೈಗೊಳ್ಳುವ ಕೆಲಸವನ್ನು ಸ್ಫೀಕರ್‌ ಮಾಡಬಾರದಿತ್ತು. ಇನ್ನಾದರೂ ಇದನ್ನು ಸರಿಪಡಿಸಿಕೊಂಡು ಹೋಗುವುದು ಒಳ್ಳೆಯದು ಎಂದು ಬಿಎಸ್‌ವೈ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಸ್ಕೆಚ್‌: ಇವರ ಟ್ರೈನಿಂಗ್‌ ಸೆಂಟರ್‌ ಯಾವುದು ಗೊತ್ತಾ..?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್