ಮುಂದಿನ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಬಿಗ್ ಪ್ಲಾನ್!

ಮುಂದಿನ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಬಿಗ್ ಪ್ಲಾನ್!

Published : Jun 28, 2022, 05:40 PM IST

ರಾಜ್ಯದಲ್ಲಿ ಸದ್ದಿಲ್ಲದೇ 2023ರ ವಿಧಾನಸಭೆ ಚುನಾವಣೆ ಕಾವು ಶುರುವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಂತರ ಕೇಸರಿ ಪಡೆ ಬಿಜೆಪಿ ಸಹ ರಂಗ ತಾಲೀಮಿಗೆ ಸಜ್ಜಾಗಿ ನಿಂತಿದೆ.

ಬೆಂಗಳೂರು, (ಜೂನ್.28): ರಾಜ್ಯದಲ್ಲಿ ಸದ್ದಿಲ್ಲದೇ 2023ರ ವಿಧಾನಸಭೆ ಚುನಾವಣೆ ಕಾವು ಶುರುವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಂತರ ಕೇಸರಿ ಪಡೆ ಬಿಜೆಪಿ ಸಹ ರಂಗ ತಾಲೀಮಿಗೆ ಸಜ್ಜಾಗಿ ನಿಂತಿದೆ.

2023ರ ಚುನಾವಣೆ ಸಮೀಕ್ಷೆ, ಬಿಜೆಪಿಗೆ ಎಚ್ಚರಿಕೆ ಗಂಟೆ, ಹಾಲಿ 15-17 ಶಾಸರಿಗೆ ಸೋಲು

ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನಂತರ ಚುನಾವಣಾ ಕಣ ರಂಗೇರಿದ್ದು, ಕರುನಾಡಿನಲ್ಲಿ ಮತ್ತೆ ಕಮಲ ಅರಳಿಸಲು ಕೇಸರಿ ಪಡೆ ತಂತ್ರ ರೂಪಿಸಿದ್ದು, ಸಂಖ್ಯಾಬಲ ಗೆಲ್ಲುವುದಕ್ಕೆ ಬಿಜೆಪಿ ಮೆಗಾ ಪ್ಲಾನ್ ಮಾಡಿದೆ.  

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more