ಮುಂದಿನ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಬಿಗ್ ಪ್ಲಾನ್!

ಮುಂದಿನ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಬಿಗ್ ಪ್ಲಾನ್!

Published : Jun 28, 2022, 05:40 PM IST

ರಾಜ್ಯದಲ್ಲಿ ಸದ್ದಿಲ್ಲದೇ 2023ರ ವಿಧಾನಸಭೆ ಚುನಾವಣೆ ಕಾವು ಶುರುವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಂತರ ಕೇಸರಿ ಪಡೆ ಬಿಜೆಪಿ ಸಹ ರಂಗ ತಾಲೀಮಿಗೆ ಸಜ್ಜಾಗಿ ನಿಂತಿದೆ.

ಬೆಂಗಳೂರು, (ಜೂನ್.28): ರಾಜ್ಯದಲ್ಲಿ ಸದ್ದಿಲ್ಲದೇ 2023ರ ವಿಧಾನಸಭೆ ಚುನಾವಣೆ ಕಾವು ಶುರುವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಂತರ ಕೇಸರಿ ಪಡೆ ಬಿಜೆಪಿ ಸಹ ರಂಗ ತಾಲೀಮಿಗೆ ಸಜ್ಜಾಗಿ ನಿಂತಿದೆ.

2023ರ ಚುನಾವಣೆ ಸಮೀಕ್ಷೆ, ಬಿಜೆಪಿಗೆ ಎಚ್ಚರಿಕೆ ಗಂಟೆ, ಹಾಲಿ 15-17 ಶಾಸರಿಗೆ ಸೋಲು

ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನಂತರ ಚುನಾವಣಾ ಕಣ ರಂಗೇರಿದ್ದು, ಕರುನಾಡಿನಲ್ಲಿ ಮತ್ತೆ ಕಮಲ ಅರಳಿಸಲು ಕೇಸರಿ ಪಡೆ ತಂತ್ರ ರೂಪಿಸಿದ್ದು, ಸಂಖ್ಯಾಬಲ ಗೆಲ್ಲುವುದಕ್ಕೆ ಬಿಜೆಪಿ ಮೆಗಾ ಪ್ಲಾನ್ ಮಾಡಿದೆ.  

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more