ಮುಂದಿನ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಬಿಗ್ ಪ್ಲಾನ್!

ಮುಂದಿನ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಬಿಗ್ ಪ್ಲಾನ್!

Published : Jun 28, 2022, 05:40 PM IST

ರಾಜ್ಯದಲ್ಲಿ ಸದ್ದಿಲ್ಲದೇ 2023ರ ವಿಧಾನಸಭೆ ಚುನಾವಣೆ ಕಾವು ಶುರುವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಂತರ ಕೇಸರಿ ಪಡೆ ಬಿಜೆಪಿ ಸಹ ರಂಗ ತಾಲೀಮಿಗೆ ಸಜ್ಜಾಗಿ ನಿಂತಿದೆ.

ಬೆಂಗಳೂರು, (ಜೂನ್.28): ರಾಜ್ಯದಲ್ಲಿ ಸದ್ದಿಲ್ಲದೇ 2023ರ ವಿಧಾನಸಭೆ ಚುನಾವಣೆ ಕಾವು ಶುರುವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಂತರ ಕೇಸರಿ ಪಡೆ ಬಿಜೆಪಿ ಸಹ ರಂಗ ತಾಲೀಮಿಗೆ ಸಜ್ಜಾಗಿ ನಿಂತಿದೆ.

2023ರ ಚುನಾವಣೆ ಸಮೀಕ್ಷೆ, ಬಿಜೆಪಿಗೆ ಎಚ್ಚರಿಕೆ ಗಂಟೆ, ಹಾಲಿ 15-17 ಶಾಸರಿಗೆ ಸೋಲು

ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನಂತರ ಚುನಾವಣಾ ಕಣ ರಂಗೇರಿದ್ದು, ಕರುನಾಡಿನಲ್ಲಿ ಮತ್ತೆ ಕಮಲ ಅರಳಿಸಲು ಕೇಸರಿ ಪಡೆ ತಂತ್ರ ರೂಪಿಸಿದ್ದು, ಸಂಖ್ಯಾಬಲ ಗೆಲ್ಲುವುದಕ್ಕೆ ಬಿಜೆಪಿ ಮೆಗಾ ಪ್ಲಾನ್ ಮಾಡಿದೆ.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more