ಮುಂದಿನ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಬಿಗ್ ಪ್ಲಾನ್!

ಮುಂದಿನ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಬಿಗ್ ಪ್ಲಾನ್!

Published : Jun 28, 2022, 05:40 PM IST

ರಾಜ್ಯದಲ್ಲಿ ಸದ್ದಿಲ್ಲದೇ 2023ರ ವಿಧಾನಸಭೆ ಚುನಾವಣೆ ಕಾವು ಶುರುವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಂತರ ಕೇಸರಿ ಪಡೆ ಬಿಜೆಪಿ ಸಹ ರಂಗ ತಾಲೀಮಿಗೆ ಸಜ್ಜಾಗಿ ನಿಂತಿದೆ.

ಬೆಂಗಳೂರು, (ಜೂನ್.28): ರಾಜ್ಯದಲ್ಲಿ ಸದ್ದಿಲ್ಲದೇ 2023ರ ವಿಧಾನಸಭೆ ಚುನಾವಣೆ ಕಾವು ಶುರುವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಂತರ ಕೇಸರಿ ಪಡೆ ಬಿಜೆಪಿ ಸಹ ರಂಗ ತಾಲೀಮಿಗೆ ಸಜ್ಜಾಗಿ ನಿಂತಿದೆ.

2023ರ ಚುನಾವಣೆ ಸಮೀಕ್ಷೆ, ಬಿಜೆಪಿಗೆ ಎಚ್ಚರಿಕೆ ಗಂಟೆ, ಹಾಲಿ 15-17 ಶಾಸರಿಗೆ ಸೋಲು

ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನಂತರ ಚುನಾವಣಾ ಕಣ ರಂಗೇರಿದ್ದು, ಕರುನಾಡಿನಲ್ಲಿ ಮತ್ತೆ ಕಮಲ ಅರಳಿಸಲು ಕೇಸರಿ ಪಡೆ ತಂತ್ರ ರೂಪಿಸಿದ್ದು, ಸಂಖ್ಯಾಬಲ ಗೆಲ್ಲುವುದಕ್ಕೆ ಬಿಜೆಪಿ ಮೆಗಾ ಪ್ಲಾನ್ ಮಾಡಿದೆ.  

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more