ಮುಂದಿನ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಬಿಗ್ ಪ್ಲಾನ್!

ಮುಂದಿನ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಬಿಗ್ ಪ್ಲಾನ್!

Published : Jun 28, 2022, 05:40 PM IST

ರಾಜ್ಯದಲ್ಲಿ ಸದ್ದಿಲ್ಲದೇ 2023ರ ವಿಧಾನಸಭೆ ಚುನಾವಣೆ ಕಾವು ಶುರುವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಂತರ ಕೇಸರಿ ಪಡೆ ಬಿಜೆಪಿ ಸಹ ರಂಗ ತಾಲೀಮಿಗೆ ಸಜ್ಜಾಗಿ ನಿಂತಿದೆ.

ಬೆಂಗಳೂರು, (ಜೂನ್.28): ರಾಜ್ಯದಲ್ಲಿ ಸದ್ದಿಲ್ಲದೇ 2023ರ ವಿಧಾನಸಭೆ ಚುನಾವಣೆ ಕಾವು ಶುರುವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಂತರ ಕೇಸರಿ ಪಡೆ ಬಿಜೆಪಿ ಸಹ ರಂಗ ತಾಲೀಮಿಗೆ ಸಜ್ಜಾಗಿ ನಿಂತಿದೆ.

2023ರ ಚುನಾವಣೆ ಸಮೀಕ್ಷೆ, ಬಿಜೆಪಿಗೆ ಎಚ್ಚರಿಕೆ ಗಂಟೆ, ಹಾಲಿ 15-17 ಶಾಸರಿಗೆ ಸೋಲು

ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನಂತರ ಚುನಾವಣಾ ಕಣ ರಂಗೇರಿದ್ದು, ಕರುನಾಡಿನಲ್ಲಿ ಮತ್ತೆ ಕಮಲ ಅರಳಿಸಲು ಕೇಸರಿ ಪಡೆ ತಂತ್ರ ರೂಪಿಸಿದ್ದು, ಸಂಖ್ಯಾಬಲ ಗೆಲ್ಲುವುದಕ್ಕೆ ಬಿಜೆಪಿ ಮೆಗಾ ಪ್ಲಾನ್ ಮಾಡಿದೆ.  

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more