ಸಂಪುಟ ವಿಸ್ತರಣೆ: ಬಹಿರಂಗವಾಗಿ ಬಂಡಾಯ ಬಾವುಟ ಹಾರಿಸಿದ ಬಿಜೆಪಿ ಶಾಸಕ

ಸಂಪುಟ ವಿಸ್ತರಣೆ: ಬಹಿರಂಗವಾಗಿ ಬಂಡಾಯ ಬಾವುಟ ಹಾರಿಸಿದ ಬಿಜೆಪಿ ಶಾಸಕ

Published : Feb 04, 2020, 02:40 PM IST

ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಶಾಸಕ ಮಾಡಿರುವ ಟ್ವೀಟ್ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. 
 

ಬೆಂಗಳೂರು, (ಫೆ.04):ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಶಾಸಕ ಮಾಡಿರುವ ಟ್ವೀಟ್ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. 

ಆರ್. ಶಂಕರ್ ಹೊಸ ತಂತ್ರ: ಪತ್ನಿ ಸಮೇತ ಸಿಎಂ ಭೇಟಿ, ಮಂತ್ರಿ ಸ್ಥಾನಕ್ಕೆ ದುಂಬಾಲು

ಸಾಮಾನ್ಯವಾಗಿ ಎಂದೂ ಬಹಿರಂಗವಾಗಿ ಮಾತನಾಡದೆ ಪಕ್ಷದ ಚೌಕಟ್ಟಿನಲ್ಲೇ ಇರುವ ಆನಂದ್ ಮಾಮನಿ ಇದೇ ಮೊದಲ ಬಾರಿಗೆ ಈ ರೀತಿ ಟ್ವೀಟ್ ಮಾಡಿರುವುದು ಆಡಳಿತಾರೂಢ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಬಿಂಬಿಸುತ್ತಿದೆ.

10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.!

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಂಪುಟ ಸೇರ್ಪಡೆಗೆ ವಿರೋಧ ವ್ಯಕ್ತವಾಗುತ್ತಿದೆ. ಇಂತಹ ಸಂದರ್ಭದಲ್ಲೇ ಆನಂದ್ ಮಾಮನಿ ಟ್ವೀಟ್ ಹಲವು ಸಂಶಯಗಳನ್ನು ಹುಟ್ಟುಹಾಕಿದೆ. ಅಷ್ಟಕ್ಕೂ ಅವರು ಮಾಡಿರುವ ಟ್ವೀಟ್ ಆದರೂ ಏನು..? ವಿಡಿಯೋನಲ್ಲಿ ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!