ಸಂಪುಟ ವಿಸ್ತರಣೆ: ಬಹಿರಂಗವಾಗಿ ಬಂಡಾಯ ಬಾವುಟ ಹಾರಿಸಿದ ಬಿಜೆಪಿ ಶಾಸಕ

ಸಂಪುಟ ವಿಸ್ತರಣೆ: ಬಹಿರಂಗವಾಗಿ ಬಂಡಾಯ ಬಾವುಟ ಹಾರಿಸಿದ ಬಿಜೆಪಿ ಶಾಸಕ

Published : Feb 04, 2020, 02:40 PM IST

ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಶಾಸಕ ಮಾಡಿರುವ ಟ್ವೀಟ್ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. 
 

ಬೆಂಗಳೂರು, (ಫೆ.04):ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಶಾಸಕ ಮಾಡಿರುವ ಟ್ವೀಟ್ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. 

ಆರ್. ಶಂಕರ್ ಹೊಸ ತಂತ್ರ: ಪತ್ನಿ ಸಮೇತ ಸಿಎಂ ಭೇಟಿ, ಮಂತ್ರಿ ಸ್ಥಾನಕ್ಕೆ ದುಂಬಾಲು

ಸಾಮಾನ್ಯವಾಗಿ ಎಂದೂ ಬಹಿರಂಗವಾಗಿ ಮಾತನಾಡದೆ ಪಕ್ಷದ ಚೌಕಟ್ಟಿನಲ್ಲೇ ಇರುವ ಆನಂದ್ ಮಾಮನಿ ಇದೇ ಮೊದಲ ಬಾರಿಗೆ ಈ ರೀತಿ ಟ್ವೀಟ್ ಮಾಡಿರುವುದು ಆಡಳಿತಾರೂಢ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಬಿಂಬಿಸುತ್ತಿದೆ.

10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.!

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಂಪುಟ ಸೇರ್ಪಡೆಗೆ ವಿರೋಧ ವ್ಯಕ್ತವಾಗುತ್ತಿದೆ. ಇಂತಹ ಸಂದರ್ಭದಲ್ಲೇ ಆನಂದ್ ಮಾಮನಿ ಟ್ವೀಟ್ ಹಲವು ಸಂಶಯಗಳನ್ನು ಹುಟ್ಟುಹಾಕಿದೆ. ಅಷ್ಟಕ್ಕೂ ಅವರು ಮಾಡಿರುವ ಟ್ವೀಟ್ ಆದರೂ ಏನು..? ವಿಡಿಯೋನಲ್ಲಿ ನೋಡಿ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್