ಸಂಪುಟ ವಿಸ್ತರಣೆ: ಬಹಿರಂಗವಾಗಿ ಬಂಡಾಯ ಬಾವುಟ ಹಾರಿಸಿದ ಬಿಜೆಪಿ ಶಾಸಕ

ಸಂಪುಟ ವಿಸ್ತರಣೆ: ಬಹಿರಂಗವಾಗಿ ಬಂಡಾಯ ಬಾವುಟ ಹಾರಿಸಿದ ಬಿಜೆಪಿ ಶಾಸಕ

Published : Feb 04, 2020, 02:40 PM IST

ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಶಾಸಕ ಮಾಡಿರುವ ಟ್ವೀಟ್ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. 
 

ಬೆಂಗಳೂರು, (ಫೆ.04):ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಶಾಸಕ ಮಾಡಿರುವ ಟ್ವೀಟ್ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. 

ಆರ್. ಶಂಕರ್ ಹೊಸ ತಂತ್ರ: ಪತ್ನಿ ಸಮೇತ ಸಿಎಂ ಭೇಟಿ, ಮಂತ್ರಿ ಸ್ಥಾನಕ್ಕೆ ದುಂಬಾಲು

ಸಾಮಾನ್ಯವಾಗಿ ಎಂದೂ ಬಹಿರಂಗವಾಗಿ ಮಾತನಾಡದೆ ಪಕ್ಷದ ಚೌಕಟ್ಟಿನಲ್ಲೇ ಇರುವ ಆನಂದ್ ಮಾಮನಿ ಇದೇ ಮೊದಲ ಬಾರಿಗೆ ಈ ರೀತಿ ಟ್ವೀಟ್ ಮಾಡಿರುವುದು ಆಡಳಿತಾರೂಢ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಬಿಂಬಿಸುತ್ತಿದೆ.

10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.!

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಂಪುಟ ಸೇರ್ಪಡೆಗೆ ವಿರೋಧ ವ್ಯಕ್ತವಾಗುತ್ತಿದೆ. ಇಂತಹ ಸಂದರ್ಭದಲ್ಲೇ ಆನಂದ್ ಮಾಮನಿ ಟ್ವೀಟ್ ಹಲವು ಸಂಶಯಗಳನ್ನು ಹುಟ್ಟುಹಾಕಿದೆ. ಅಷ್ಟಕ್ಕೂ ಅವರು ಮಾಡಿರುವ ಟ್ವೀಟ್ ಆದರೂ ಏನು..? ವಿಡಿಯೋನಲ್ಲಿ ನೋಡಿ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?