ಹಿಂದೂ ಎನ್ನಲು ಯೋಗ್ಯತೆ ಬೇಕು, ಕಮಂಗಿಗಳಿಗೆ ಏನ್ರಿ ಆರ್ಥಆಗಬೇಕು? ಸಿದ್ದು ವಿರುದ್ಧ ಹೆಗಡೆ ವಾಗ್ದಾಳಿ!

ಹಿಂದೂ ಎನ್ನಲು ಯೋಗ್ಯತೆ ಬೇಕು, ಕಮಂಗಿಗಳಿಗೆ ಏನ್ರಿ ಆರ್ಥಆಗಬೇಕು? ಸಿದ್ದು ವಿರುದ್ಧ ಹೆಗಡೆ ವಾಗ್ದಾಳಿ!

Published : Jan 12, 2023, 10:03 PM IST

ಒಳಗೊಂದು ಹೊರಗೊಂದು ಇದ್ದರೆ ಹಿಂದುತ್ವ  ಅಲ್ಲ. ಕಮಂಗಿಗಳಿಗೆ ಹಿಂದುತ್ವ ಏನ್ರಿ ಅರ್ಥ ಆಗಬೇಕು, ನಾನು ಹಿಂದು ಆದರೆ ನನಗೆ ಹಿಂದುತ್ವ ಬೇಕಿಲ್ಲ, ಇಂತವರು ಹಿಂದುತ್ವದ ಚರ್ಚೆ ಮಾಡುತ್ತಿದ್ದಾರೆ ಎಂದು ಶಾಸಕ ಅನಂತ ಕುಮಾರ್ ಹೆಗಡೆ, ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮನುಷ್ಯನಿಗೆ ಅವನ ರಕ್ತವೇ ಗೊತ್ತಿಲ್ಲ. ಅಂತವರು ಹಿಂದುತ್ವ ಬಗ್ಗೆ ಮಾತನಾಡುತ್ತಾರೆ. ನಿನಗೆ ಬೇಕೋ ಬೇಡ್ವೋ, ನೀನು ಹಿಂದೂವೇ ಅಲ್ಲ ಅನ್ನೋದನ್ನು ನಾವು ತೆಗೆದು ಇಟ್ಟಾಗಿದೆ ಎಂದು ಶಾಸಕ ಅನಂತ ಕುಮಾರ್ ಹೆಗಡೆ, ಸಿದ್ದರಾಮಯ್ಯನವರು ಹೆಸರು ಹೇಳದೆ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಏನ್ನಲು ಕೆಲವು ಯೋಗ್ಯತೆ ಇದೆ. ಆಡಂಬರದ ಬದುಕು ಒಪ್ಪಿಕೊಳ್ಳದೇ ಇರುವುದು ಹಿಂದುತ್ವ. ಈ ಹಿಂದುತ್ವದ ಬಗ್ಗೆ ಈ ಕಮಂಗಿಗಳಿಗೆ ಏನ್ರಿ ಅರ್ಥ ಆಗಬೇಕು. ಜಾತಿಯಿಂದ ಹೊರಬರಲಾಗದೇ ಇರುವವರು ಹಿಂದುತ್ವದ ಕುರಿತು ಚರ್ಚೆ ಮಾಡ್ತಾ ಇದ್ದಾರೆ. ದೇವಸ್ಥಾನಕ್ಕೆ ಹೇಗೆ ಹೋಗಬೇಕು ಅನ್ನೋದು ಗೊತ್ತಿಲ್ಲದವರು ಹಿಂದುತ್ವದ ಚರ್ಚೆ ಮಾಡುತ್ತಾರೆ. ಹಿಂದುತ್ವ ಬದುಕು ಎಂದು ಅನಂತ ಕುಮಾರ ಹೆಗಡೆ ಹೇಳಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more