ಹಿಂದೂ ಎನ್ನಲು ಯೋಗ್ಯತೆ ಬೇಕು, ಕಮಂಗಿಗಳಿಗೆ ಏನ್ರಿ ಆರ್ಥಆಗಬೇಕು? ಸಿದ್ದು ವಿರುದ್ಧ ಹೆಗಡೆ ವಾಗ್ದಾಳಿ!

ಹಿಂದೂ ಎನ್ನಲು ಯೋಗ್ಯತೆ ಬೇಕು, ಕಮಂಗಿಗಳಿಗೆ ಏನ್ರಿ ಆರ್ಥಆಗಬೇಕು? ಸಿದ್ದು ವಿರುದ್ಧ ಹೆಗಡೆ ವಾಗ್ದಾಳಿ!

Published : Jan 12, 2023, 10:03 PM IST

ಒಳಗೊಂದು ಹೊರಗೊಂದು ಇದ್ದರೆ ಹಿಂದುತ್ವ  ಅಲ್ಲ. ಕಮಂಗಿಗಳಿಗೆ ಹಿಂದುತ್ವ ಏನ್ರಿ ಅರ್ಥ ಆಗಬೇಕು, ನಾನು ಹಿಂದು ಆದರೆ ನನಗೆ ಹಿಂದುತ್ವ ಬೇಕಿಲ್ಲ, ಇಂತವರು ಹಿಂದುತ್ವದ ಚರ್ಚೆ ಮಾಡುತ್ತಿದ್ದಾರೆ ಎಂದು ಶಾಸಕ ಅನಂತ ಕುಮಾರ್ ಹೆಗಡೆ, ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮನುಷ್ಯನಿಗೆ ಅವನ ರಕ್ತವೇ ಗೊತ್ತಿಲ್ಲ. ಅಂತವರು ಹಿಂದುತ್ವ ಬಗ್ಗೆ ಮಾತನಾಡುತ್ತಾರೆ. ನಿನಗೆ ಬೇಕೋ ಬೇಡ್ವೋ, ನೀನು ಹಿಂದೂವೇ ಅಲ್ಲ ಅನ್ನೋದನ್ನು ನಾವು ತೆಗೆದು ಇಟ್ಟಾಗಿದೆ ಎಂದು ಶಾಸಕ ಅನಂತ ಕುಮಾರ್ ಹೆಗಡೆ, ಸಿದ್ದರಾಮಯ್ಯನವರು ಹೆಸರು ಹೇಳದೆ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಏನ್ನಲು ಕೆಲವು ಯೋಗ್ಯತೆ ಇದೆ. ಆಡಂಬರದ ಬದುಕು ಒಪ್ಪಿಕೊಳ್ಳದೇ ಇರುವುದು ಹಿಂದುತ್ವ. ಈ ಹಿಂದುತ್ವದ ಬಗ್ಗೆ ಈ ಕಮಂಗಿಗಳಿಗೆ ಏನ್ರಿ ಅರ್ಥ ಆಗಬೇಕು. ಜಾತಿಯಿಂದ ಹೊರಬರಲಾಗದೇ ಇರುವವರು ಹಿಂದುತ್ವದ ಕುರಿತು ಚರ್ಚೆ ಮಾಡ್ತಾ ಇದ್ದಾರೆ. ದೇವಸ್ಥಾನಕ್ಕೆ ಹೇಗೆ ಹೋಗಬೇಕು ಅನ್ನೋದು ಗೊತ್ತಿಲ್ಲದವರು ಹಿಂದುತ್ವದ ಚರ್ಚೆ ಮಾಡುತ್ತಾರೆ. ಹಿಂದುತ್ವ ಬದುಕು ಎಂದು ಅನಂತ ಕುಮಾರ ಹೆಗಡೆ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more