ಹಿಂದೂ ಎನ್ನಲು ಯೋಗ್ಯತೆ ಬೇಕು, ಕಮಂಗಿಗಳಿಗೆ ಏನ್ರಿ ಆರ್ಥಆಗಬೇಕು? ಸಿದ್ದು ವಿರುದ್ಧ ಹೆಗಡೆ ವಾಗ್ದಾಳಿ!

ಹಿಂದೂ ಎನ್ನಲು ಯೋಗ್ಯತೆ ಬೇಕು, ಕಮಂಗಿಗಳಿಗೆ ಏನ್ರಿ ಆರ್ಥಆಗಬೇಕು? ಸಿದ್ದು ವಿರುದ್ಧ ಹೆಗಡೆ ವಾಗ್ದಾಳಿ!

Published : Jan 12, 2023, 10:03 PM IST

ಒಳಗೊಂದು ಹೊರಗೊಂದು ಇದ್ದರೆ ಹಿಂದುತ್ವ  ಅಲ್ಲ. ಕಮಂಗಿಗಳಿಗೆ ಹಿಂದುತ್ವ ಏನ್ರಿ ಅರ್ಥ ಆಗಬೇಕು, ನಾನು ಹಿಂದು ಆದರೆ ನನಗೆ ಹಿಂದುತ್ವ ಬೇಕಿಲ್ಲ, ಇಂತವರು ಹಿಂದುತ್ವದ ಚರ್ಚೆ ಮಾಡುತ್ತಿದ್ದಾರೆ ಎಂದು ಶಾಸಕ ಅನಂತ ಕುಮಾರ್ ಹೆಗಡೆ, ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮನುಷ್ಯನಿಗೆ ಅವನ ರಕ್ತವೇ ಗೊತ್ತಿಲ್ಲ. ಅಂತವರು ಹಿಂದುತ್ವ ಬಗ್ಗೆ ಮಾತನಾಡುತ್ತಾರೆ. ನಿನಗೆ ಬೇಕೋ ಬೇಡ್ವೋ, ನೀನು ಹಿಂದೂವೇ ಅಲ್ಲ ಅನ್ನೋದನ್ನು ನಾವು ತೆಗೆದು ಇಟ್ಟಾಗಿದೆ ಎಂದು ಶಾಸಕ ಅನಂತ ಕುಮಾರ್ ಹೆಗಡೆ, ಸಿದ್ದರಾಮಯ್ಯನವರು ಹೆಸರು ಹೇಳದೆ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಏನ್ನಲು ಕೆಲವು ಯೋಗ್ಯತೆ ಇದೆ. ಆಡಂಬರದ ಬದುಕು ಒಪ್ಪಿಕೊಳ್ಳದೇ ಇರುವುದು ಹಿಂದುತ್ವ. ಈ ಹಿಂದುತ್ವದ ಬಗ್ಗೆ ಈ ಕಮಂಗಿಗಳಿಗೆ ಏನ್ರಿ ಅರ್ಥ ಆಗಬೇಕು. ಜಾತಿಯಿಂದ ಹೊರಬರಲಾಗದೇ ಇರುವವರು ಹಿಂದುತ್ವದ ಕುರಿತು ಚರ್ಚೆ ಮಾಡ್ತಾ ಇದ್ದಾರೆ. ದೇವಸ್ಥಾನಕ್ಕೆ ಹೇಗೆ ಹೋಗಬೇಕು ಅನ್ನೋದು ಗೊತ್ತಿಲ್ಲದವರು ಹಿಂದುತ್ವದ ಚರ್ಚೆ ಮಾಡುತ್ತಾರೆ. ಹಿಂದುತ್ವ ಬದುಕು ಎಂದು ಅನಂತ ಕುಮಾರ ಹೆಗಡೆ ಹೇಳಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more