ಹಿಂದೂ ಎನ್ನಲು ಯೋಗ್ಯತೆ ಬೇಕು, ಕಮಂಗಿಗಳಿಗೆ ಏನ್ರಿ ಆರ್ಥಆಗಬೇಕು? ಸಿದ್ದು ವಿರುದ್ಧ ಹೆಗಡೆ ವಾಗ್ದಾಳಿ!

ಹಿಂದೂ ಎನ್ನಲು ಯೋಗ್ಯತೆ ಬೇಕು, ಕಮಂಗಿಗಳಿಗೆ ಏನ್ರಿ ಆರ್ಥಆಗಬೇಕು? ಸಿದ್ದು ವಿರುದ್ಧ ಹೆಗಡೆ ವಾಗ್ದಾಳಿ!

Published : Jan 12, 2023, 10:03 PM IST

ಒಳಗೊಂದು ಹೊರಗೊಂದು ಇದ್ದರೆ ಹಿಂದುತ್ವ  ಅಲ್ಲ. ಕಮಂಗಿಗಳಿಗೆ ಹಿಂದುತ್ವ ಏನ್ರಿ ಅರ್ಥ ಆಗಬೇಕು, ನಾನು ಹಿಂದು ಆದರೆ ನನಗೆ ಹಿಂದುತ್ವ ಬೇಕಿಲ್ಲ, ಇಂತವರು ಹಿಂದುತ್ವದ ಚರ್ಚೆ ಮಾಡುತ್ತಿದ್ದಾರೆ ಎಂದು ಶಾಸಕ ಅನಂತ ಕುಮಾರ್ ಹೆಗಡೆ, ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮನುಷ್ಯನಿಗೆ ಅವನ ರಕ್ತವೇ ಗೊತ್ತಿಲ್ಲ. ಅಂತವರು ಹಿಂದುತ್ವ ಬಗ್ಗೆ ಮಾತನಾಡುತ್ತಾರೆ. ನಿನಗೆ ಬೇಕೋ ಬೇಡ್ವೋ, ನೀನು ಹಿಂದೂವೇ ಅಲ್ಲ ಅನ್ನೋದನ್ನು ನಾವು ತೆಗೆದು ಇಟ್ಟಾಗಿದೆ ಎಂದು ಶಾಸಕ ಅನಂತ ಕುಮಾರ್ ಹೆಗಡೆ, ಸಿದ್ದರಾಮಯ್ಯನವರು ಹೆಸರು ಹೇಳದೆ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಏನ್ನಲು ಕೆಲವು ಯೋಗ್ಯತೆ ಇದೆ. ಆಡಂಬರದ ಬದುಕು ಒಪ್ಪಿಕೊಳ್ಳದೇ ಇರುವುದು ಹಿಂದುತ್ವ. ಈ ಹಿಂದುತ್ವದ ಬಗ್ಗೆ ಈ ಕಮಂಗಿಗಳಿಗೆ ಏನ್ರಿ ಅರ್ಥ ಆಗಬೇಕು. ಜಾತಿಯಿಂದ ಹೊರಬರಲಾಗದೇ ಇರುವವರು ಹಿಂದುತ್ವದ ಕುರಿತು ಚರ್ಚೆ ಮಾಡ್ತಾ ಇದ್ದಾರೆ. ದೇವಸ್ಥಾನಕ್ಕೆ ಹೇಗೆ ಹೋಗಬೇಕು ಅನ್ನೋದು ಗೊತ್ತಿಲ್ಲದವರು ಹಿಂದುತ್ವದ ಚರ್ಚೆ ಮಾಡುತ್ತಾರೆ. ಹಿಂದುತ್ವ ಬದುಕು ಎಂದು ಅನಂತ ಕುಮಾರ ಹೆಗಡೆ ಹೇಳಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more