ಮುಂದಿನ ಸಾರಿಯೂ ಅಧಿಕಾರಕ್ಕೇರಲು ಬಿಎಸ್‌ವೈಗೆ ಹಿರಿಯ ಶಾಸಕ ಕೊಟ್ಟ  ಮಾಸ್ಟರ್ ಪ್ಲಾನ್!

ಮುಂದಿನ ಸಾರಿಯೂ ಅಧಿಕಾರಕ್ಕೇರಲು ಬಿಎಸ್‌ವೈಗೆ ಹಿರಿಯ ಶಾಸಕ ಕೊಟ್ಟ ಮಾಸ್ಟರ್ ಪ್ಲಾನ್!

Published : Feb 07, 2020, 09:45 PM ISTUpdated : Feb 07, 2020, 09:50 PM IST

ಪಕ್ಷ ಮತ್ತು ಬಿಎಸ್ ಯಡಿಯೂರಪ್ಪ ವಿರುದ್ಧ ಮಾತನಾಡಿದ ಹಿರಿಯ ಶಾಸಕ/ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಪ್ಪಚ್ಚು ರಂಜನ್ ಅಸಮಾಧಾನ/ ಬಿಎಸ್ ವೈ ವಿರುದ್ಧ ಮಾತನಾಡಿದ ಹಿರಿಯ ಶಾಸಕ

ಕೊಡಗು(ಫೆ. 07)  ಹರಸಾಹಸ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ.  ಆದರೆ ಇದೀಗ ಪಕ್ಷದ ವಿರುದ್ಧ ಹಿರಿಯ ಶಾಸಕರೊಬ್ಬರು ಹಿರಿಯರನ್ನು ಮರೆಯಬೇಡಿ ಎಂದು ಬಿಎಸ್ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.

ಮೂಲ ಬಿಜೆಪಿಗರೆ ಮಂತ್ರಿಗಿರಿ ಸಿಕ್ಕಿಲ್ಲ. ಕೊಡಗಿನ ಅಪ್ಪಚ್ಚು ರಂಜನ್ ಈ ಬಗ್ಗೆ ಮಾತನಾಡಿದ್ದು ಕೊಡಗಿನ ಜನ ಹೋರಾಟಕ್ಕೆ ಸಿದ್ಧರಿದ್ದಾರೆ.  ಆದರೆ ನಾನೇ ಬೇಡ ಎಂದು ತಡೆದಿದ್ದೇನೆ ಎಂದು ಹೇಳಿದ್ದೇನೆ ಎಂದಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!