ಮುಂದಿನ ಸಾರಿಯೂ ಅಧಿಕಾರಕ್ಕೇರಲು ಬಿಎಸ್‌ವೈಗೆ ಹಿರಿಯ ಶಾಸಕ ಕೊಟ್ಟ  ಮಾಸ್ಟರ್ ಪ್ಲಾನ್!

ಮುಂದಿನ ಸಾರಿಯೂ ಅಧಿಕಾರಕ್ಕೇರಲು ಬಿಎಸ್‌ವೈಗೆ ಹಿರಿಯ ಶಾಸಕ ಕೊಟ್ಟ ಮಾಸ್ಟರ್ ಪ್ಲಾನ್!

Published : Feb 07, 2020, 09:45 PM ISTUpdated : Feb 07, 2020, 09:50 PM IST

ಪಕ್ಷ ಮತ್ತು ಬಿಎಸ್ ಯಡಿಯೂರಪ್ಪ ವಿರುದ್ಧ ಮಾತನಾಡಿದ ಹಿರಿಯ ಶಾಸಕ/ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಪ್ಪಚ್ಚು ರಂಜನ್ ಅಸಮಾಧಾನ/ ಬಿಎಸ್ ವೈ ವಿರುದ್ಧ ಮಾತನಾಡಿದ ಹಿರಿಯ ಶಾಸಕ

ಕೊಡಗು(ಫೆ. 07)  ಹರಸಾಹಸ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ.  ಆದರೆ ಇದೀಗ ಪಕ್ಷದ ವಿರುದ್ಧ ಹಿರಿಯ ಶಾಸಕರೊಬ್ಬರು ಹಿರಿಯರನ್ನು ಮರೆಯಬೇಡಿ ಎಂದು ಬಿಎಸ್ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.

ಮೂಲ ಬಿಜೆಪಿಗರೆ ಮಂತ್ರಿಗಿರಿ ಸಿಕ್ಕಿಲ್ಲ. ಕೊಡಗಿನ ಅಪ್ಪಚ್ಚು ರಂಜನ್ ಈ ಬಗ್ಗೆ ಮಾತನಾಡಿದ್ದು ಕೊಡಗಿನ ಜನ ಹೋರಾಟಕ್ಕೆ ಸಿದ್ಧರಿದ್ದಾರೆ.  ಆದರೆ ನಾನೇ ಬೇಡ ಎಂದು ತಡೆದಿದ್ದೇನೆ ಎಂದು ಹೇಳಿದ್ದೇನೆ ಎಂದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!