ಹಿಜಾಬ್....ವ್ಯಾಪಾರ ಧರ್ಮ ಆಯ್ತು... ಈಗ ಮತ್ತೆ ಟಿಪ್ಪು  ಸರದಿ

ಹಿಜಾಬ್....ವ್ಯಾಪಾರ ಧರ್ಮ ಆಯ್ತು... ಈಗ ಮತ್ತೆ ಟಿಪ್ಪು ಸರದಿ

Published : Mar 29, 2022, 10:39 AM IST

.ರಾಜ್ಯದಲ್ಲಿ ಟಿಪ್ಪುಪಠ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಟಿಪ್ಪು ಪಠ್ಯವನ್ನು ಕೈಬಿಡಬೇಕೆಂಬ ಒತ್ತಾಯ ಹೆಚ್ಚಾಗಿದ್ದು, ಪರ- ವಿರೋಧಗಳ ಚರ್ಚೆ ಈಗಾಗಲೇ ವ್ಯಾಪಕವಾಗಿ ನಡೆಯುತ್ತಿದೆ.

ಬೆಂಗಳೂರು, (ಮಾ.29): ಹಿಜಾಬ್....ವ್ಯಾಪಾರ ಧರ್ಮ ಆಯ್ತು... ಈಗ ಮತ್ತೆ ಟಿಪ್ಪು  (Tippu) ಸರದಿ.

ಪಠ್ಯದಿಂದ ಟಿಪ್ಪು ವಿಚಾರ ಕೈಬಿಟ್ಟಿಲ್ಲ: ಸಚಿವ ನಾಗೇಶ್‌
 
ಹೌದು...ರಾಜ್ಯದಲ್ಲಿ ಟಿಪ್ಪುಪಠ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಟಿಪ್ಪು ಪಠ್ಯವನ್ನು ಕೈಬಿಡಬೇಕೆಂಬ ಒತ್ತಾಯ ಹೆಚ್ಚಾಗಿದ್ದು, ಪರ- ವಿರೋಧಗಳ ಚರ್ಚೆ ಈಗಾಗಲೇ ವ್ಯಾಪಕವಾಗಿ ನಡೆಯುತ್ತಿದೆ. ಟಿಪ್ಪು ಬರೆದ 16 ಪುಟಗಳ ಗ್ರಂಥ ಕಳುಹಿಸಿ ಸಿಎಂಗೆ ಬಿಜೆಪಿ ಶಾಸಕ ಮನವಿ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more