ಹಿಜಾಬ್....ವ್ಯಾಪಾರ ಧರ್ಮ ಆಯ್ತು... ಈಗ ಮತ್ತೆ ಟಿಪ್ಪು  ಸರದಿ

ಹಿಜಾಬ್....ವ್ಯಾಪಾರ ಧರ್ಮ ಆಯ್ತು... ಈಗ ಮತ್ತೆ ಟಿಪ್ಪು ಸರದಿ

Published : Mar 29, 2022, 10:39 AM IST

.ರಾಜ್ಯದಲ್ಲಿ ಟಿಪ್ಪುಪಠ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಟಿಪ್ಪು ಪಠ್ಯವನ್ನು ಕೈಬಿಡಬೇಕೆಂಬ ಒತ್ತಾಯ ಹೆಚ್ಚಾಗಿದ್ದು, ಪರ- ವಿರೋಧಗಳ ಚರ್ಚೆ ಈಗಾಗಲೇ ವ್ಯಾಪಕವಾಗಿ ನಡೆಯುತ್ತಿದೆ.

ಬೆಂಗಳೂರು, (ಮಾ.29): ಹಿಜಾಬ್....ವ್ಯಾಪಾರ ಧರ್ಮ ಆಯ್ತು... ಈಗ ಮತ್ತೆ ಟಿಪ್ಪು  (Tippu) ಸರದಿ.

ಪಠ್ಯದಿಂದ ಟಿಪ್ಪು ವಿಚಾರ ಕೈಬಿಟ್ಟಿಲ್ಲ: ಸಚಿವ ನಾಗೇಶ್‌
 
ಹೌದು...ರಾಜ್ಯದಲ್ಲಿ ಟಿಪ್ಪುಪಠ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಟಿಪ್ಪು ಪಠ್ಯವನ್ನು ಕೈಬಿಡಬೇಕೆಂಬ ಒತ್ತಾಯ ಹೆಚ್ಚಾಗಿದ್ದು, ಪರ- ವಿರೋಧಗಳ ಚರ್ಚೆ ಈಗಾಗಲೇ ವ್ಯಾಪಕವಾಗಿ ನಡೆಯುತ್ತಿದೆ. ಟಿಪ್ಪು ಬರೆದ 16 ಪುಟಗಳ ಗ್ರಂಥ ಕಳುಹಿಸಿ ಸಿಎಂಗೆ ಬಿಜೆಪಿ ಶಾಸಕ ಮನವಿ ಮಾಡಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more