ಹಿಜಾಬ್....ವ್ಯಾಪಾರ ಧರ್ಮ ಆಯ್ತು... ಈಗ ಮತ್ತೆ ಟಿಪ್ಪು  ಸರದಿ

ಹಿಜಾಬ್....ವ್ಯಾಪಾರ ಧರ್ಮ ಆಯ್ತು... ಈಗ ಮತ್ತೆ ಟಿಪ್ಪು ಸರದಿ

Published : Mar 29, 2022, 10:39 AM IST

.ರಾಜ್ಯದಲ್ಲಿ ಟಿಪ್ಪುಪಠ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಟಿಪ್ಪು ಪಠ್ಯವನ್ನು ಕೈಬಿಡಬೇಕೆಂಬ ಒತ್ತಾಯ ಹೆಚ್ಚಾಗಿದ್ದು, ಪರ- ವಿರೋಧಗಳ ಚರ್ಚೆ ಈಗಾಗಲೇ ವ್ಯಾಪಕವಾಗಿ ನಡೆಯುತ್ತಿದೆ.

ಬೆಂಗಳೂರು, (ಮಾ.29): ಹಿಜಾಬ್....ವ್ಯಾಪಾರ ಧರ್ಮ ಆಯ್ತು... ಈಗ ಮತ್ತೆ ಟಿಪ್ಪು  (Tippu) ಸರದಿ.

ಪಠ್ಯದಿಂದ ಟಿಪ್ಪು ವಿಚಾರ ಕೈಬಿಟ್ಟಿಲ್ಲ: ಸಚಿವ ನಾಗೇಶ್‌
 
ಹೌದು...ರಾಜ್ಯದಲ್ಲಿ ಟಿಪ್ಪುಪಠ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಟಿಪ್ಪು ಪಠ್ಯವನ್ನು ಕೈಬಿಡಬೇಕೆಂಬ ಒತ್ತಾಯ ಹೆಚ್ಚಾಗಿದ್ದು, ಪರ- ವಿರೋಧಗಳ ಚರ್ಚೆ ಈಗಾಗಲೇ ವ್ಯಾಪಕವಾಗಿ ನಡೆಯುತ್ತಿದೆ. ಟಿಪ್ಪು ಬರೆದ 16 ಪುಟಗಳ ಗ್ರಂಥ ಕಳುಹಿಸಿ ಸಿಎಂಗೆ ಬಿಜೆಪಿ ಶಾಸಕ ಮನವಿ ಮಾಡಿದ್ದಾರೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more