ಸಿಎಂ ಮಾಡಲಿಲ್ಲ, ಮಂತ್ರಿಗಿರಿಯಾದರೂ ಕೊಡ್ರಿ, ವರಿಷ್ಠರ ಮುಂದೆ ಬೆಲ್ಲದ್ ಅಳಲು.!

ಸಿಎಂ ಮಾಡಲಿಲ್ಲ, ಮಂತ್ರಿಗಿರಿಯಾದರೂ ಕೊಡ್ರಿ, ವರಿಷ್ಠರ ಮುಂದೆ ಬೆಲ್ಲದ್ ಅಳಲು.!

Suvarna News   | Asianet News
Published : Aug 03, 2021, 01:01 PM IST

ಸಿಎಂ ಅಂತೂ ಮಾಡಲಿಲ್ಲ, ಮಂತ್ರಿಯನ್ನಾದ್ರೂ ಮಾಡಿ. ಸಚಿವ ಸ್ಥಾನವೂ ಸಿಗದಿದ್ರೆ ಹೇಗೆ ಮುಖ ತೋರಿಸಲಿ..? ಎಂದು ವರಿಷ್ಠರ ಎದುರು ಅರವಿಂದ್ ಬೆಲ್ಲದ್ ಅಳಲು ತೋಡಿಕೊಂಡಿದ್ದಾರೆ. 

ಬೆಂಗಳೂರು (ಆ. 03): ಸಿಎಂ ಅಂತೂ ಮಾಡಲಿಲ್ಲ, ಮಂತ್ರಿಯನ್ನಾದ್ರೂ ಮಾಡಿ. ಸಚಿವ ಸ್ಥಾನವೂ ಸಿಗದಿದ್ರೆ ಹೇಗೆ ಮುಖ ತೋರಿಸಲಿ..? ಎಂದು ವರಿಷ್ಠರ ಎದುರು ಅರವಿಂದ್ ಬೆಲ್ಲದ್ ಅಳಲು ತೋಡಿಕೊಂಡಿದ್ದಾರೆ. 

ಸಿಎಂ ಸ್ಥಾನಕ್ಕೆ ನನ್ನ ಹೆಸರು ಬಲವಾಗಿ ಕೇಳಿ ಬಂದಿತ್ತು. ಈಗ ಮಂತ್ರಿ ಮಾಡದಿದ್ರೆ ಜನರಿಗೆ ಹೇಗೆ ಮುಖ ತೋರಿಸಲಿ..? ಮಂತ್ರಿ ಆಗಲ್ಲ ಎಂದು ಶೆಟ್ಟರ್ ಈಗಾಗಲೇ ಹೇಳಿದ್ದಾರೆ. ಶೆಟ್ಟರ್ ಸ್ಥಾನವನ್ನು ನನಗೆ ಕೊಡಿ ಎಂದು ಬೆಲ್ಲದ್ ವರಿಷ್ಠರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಬೆಲ್ಲದ್ ಅಥವಾ ಮುನೇನಕೊಪ್ಪ ಅವರಿಗೆ ಮಂತ್ರಿಸ್ಥಾನ ಸಿಗುವ ಸಾಧ್ಯತೆ ಇದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!