ಸಿಎಂ ಮಾಡಲಿಲ್ಲ, ಮಂತ್ರಿಗಿರಿಯಾದರೂ ಕೊಡ್ರಿ, ವರಿಷ್ಠರ ಮುಂದೆ ಬೆಲ್ಲದ್ ಅಳಲು.!

ಸಿಎಂ ಮಾಡಲಿಲ್ಲ, ಮಂತ್ರಿಗಿರಿಯಾದರೂ ಕೊಡ್ರಿ, ವರಿಷ್ಠರ ಮುಂದೆ ಬೆಲ್ಲದ್ ಅಳಲು.!

Suvarna News   | Asianet News
Published : Aug 03, 2021, 01:01 PM IST

ಸಿಎಂ ಅಂತೂ ಮಾಡಲಿಲ್ಲ, ಮಂತ್ರಿಯನ್ನಾದ್ರೂ ಮಾಡಿ. ಸಚಿವ ಸ್ಥಾನವೂ ಸಿಗದಿದ್ರೆ ಹೇಗೆ ಮುಖ ತೋರಿಸಲಿ..? ಎಂದು ವರಿಷ್ಠರ ಎದುರು ಅರವಿಂದ್ ಬೆಲ್ಲದ್ ಅಳಲು ತೋಡಿಕೊಂಡಿದ್ದಾರೆ. 

ಬೆಂಗಳೂರು (ಆ. 03): ಸಿಎಂ ಅಂತೂ ಮಾಡಲಿಲ್ಲ, ಮಂತ್ರಿಯನ್ನಾದ್ರೂ ಮಾಡಿ. ಸಚಿವ ಸ್ಥಾನವೂ ಸಿಗದಿದ್ರೆ ಹೇಗೆ ಮುಖ ತೋರಿಸಲಿ..? ಎಂದು ವರಿಷ್ಠರ ಎದುರು ಅರವಿಂದ್ ಬೆಲ್ಲದ್ ಅಳಲು ತೋಡಿಕೊಂಡಿದ್ದಾರೆ. 

ಸಿಎಂ ಸ್ಥಾನಕ್ಕೆ ನನ್ನ ಹೆಸರು ಬಲವಾಗಿ ಕೇಳಿ ಬಂದಿತ್ತು. ಈಗ ಮಂತ್ರಿ ಮಾಡದಿದ್ರೆ ಜನರಿಗೆ ಹೇಗೆ ಮುಖ ತೋರಿಸಲಿ..? ಮಂತ್ರಿ ಆಗಲ್ಲ ಎಂದು ಶೆಟ್ಟರ್ ಈಗಾಗಲೇ ಹೇಳಿದ್ದಾರೆ. ಶೆಟ್ಟರ್ ಸ್ಥಾನವನ್ನು ನನಗೆ ಕೊಡಿ ಎಂದು ಬೆಲ್ಲದ್ ವರಿಷ್ಠರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಬೆಲ್ಲದ್ ಅಥವಾ ಮುನೇನಕೊಪ್ಪ ಅವರಿಗೆ ಮಂತ್ರಿಸ್ಥಾನ ಸಿಗುವ ಸಾಧ್ಯತೆ ಇದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!