ಸಿಎಂ ಮಾಡಲಿಲ್ಲ, ಮಂತ್ರಿಗಿರಿಯಾದರೂ ಕೊಡ್ರಿ, ವರಿಷ್ಠರ ಮುಂದೆ ಬೆಲ್ಲದ್ ಅಳಲು.!

ಸಿಎಂ ಮಾಡಲಿಲ್ಲ, ಮಂತ್ರಿಗಿರಿಯಾದರೂ ಕೊಡ್ರಿ, ವರಿಷ್ಠರ ಮುಂದೆ ಬೆಲ್ಲದ್ ಅಳಲು.!

Suvarna News   | Asianet News
Published : Aug 03, 2021, 01:01 PM IST

ಸಿಎಂ ಅಂತೂ ಮಾಡಲಿಲ್ಲ, ಮಂತ್ರಿಯನ್ನಾದ್ರೂ ಮಾಡಿ. ಸಚಿವ ಸ್ಥಾನವೂ ಸಿಗದಿದ್ರೆ ಹೇಗೆ ಮುಖ ತೋರಿಸಲಿ..? ಎಂದು ವರಿಷ್ಠರ ಎದುರು ಅರವಿಂದ್ ಬೆಲ್ಲದ್ ಅಳಲು ತೋಡಿಕೊಂಡಿದ್ದಾರೆ. 

ಬೆಂಗಳೂರು (ಆ. 03): ಸಿಎಂ ಅಂತೂ ಮಾಡಲಿಲ್ಲ, ಮಂತ್ರಿಯನ್ನಾದ್ರೂ ಮಾಡಿ. ಸಚಿವ ಸ್ಥಾನವೂ ಸಿಗದಿದ್ರೆ ಹೇಗೆ ಮುಖ ತೋರಿಸಲಿ..? ಎಂದು ವರಿಷ್ಠರ ಎದುರು ಅರವಿಂದ್ ಬೆಲ್ಲದ್ ಅಳಲು ತೋಡಿಕೊಂಡಿದ್ದಾರೆ. 

ಸಿಎಂ ಸ್ಥಾನಕ್ಕೆ ನನ್ನ ಹೆಸರು ಬಲವಾಗಿ ಕೇಳಿ ಬಂದಿತ್ತು. ಈಗ ಮಂತ್ರಿ ಮಾಡದಿದ್ರೆ ಜನರಿಗೆ ಹೇಗೆ ಮುಖ ತೋರಿಸಲಿ..? ಮಂತ್ರಿ ಆಗಲ್ಲ ಎಂದು ಶೆಟ್ಟರ್ ಈಗಾಗಲೇ ಹೇಳಿದ್ದಾರೆ. ಶೆಟ್ಟರ್ ಸ್ಥಾನವನ್ನು ನನಗೆ ಕೊಡಿ ಎಂದು ಬೆಲ್ಲದ್ ವರಿಷ್ಠರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಬೆಲ್ಲದ್ ಅಥವಾ ಮುನೇನಕೊಪ್ಪ ಅವರಿಗೆ ಮಂತ್ರಿಸ್ಥಾನ ಸಿಗುವ ಸಾಧ್ಯತೆ ಇದೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ