ಸಿಎಂ ಮಾಡಲಿಲ್ಲ, ಮಂತ್ರಿಗಿರಿಯಾದರೂ ಕೊಡ್ರಿ, ವರಿಷ್ಠರ ಮುಂದೆ ಬೆಲ್ಲದ್ ಅಳಲು.!

ಸಿಎಂ ಮಾಡಲಿಲ್ಲ, ಮಂತ್ರಿಗಿರಿಯಾದರೂ ಕೊಡ್ರಿ, ವರಿಷ್ಠರ ಮುಂದೆ ಬೆಲ್ಲದ್ ಅಳಲು.!

Suvarna News   | Asianet News
Published : Aug 03, 2021, 01:01 PM IST

ಸಿಎಂ ಅಂತೂ ಮಾಡಲಿಲ್ಲ, ಮಂತ್ರಿಯನ್ನಾದ್ರೂ ಮಾಡಿ. ಸಚಿವ ಸ್ಥಾನವೂ ಸಿಗದಿದ್ರೆ ಹೇಗೆ ಮುಖ ತೋರಿಸಲಿ..? ಎಂದು ವರಿಷ್ಠರ ಎದುರು ಅರವಿಂದ್ ಬೆಲ್ಲದ್ ಅಳಲು ತೋಡಿಕೊಂಡಿದ್ದಾರೆ. 

ಬೆಂಗಳೂರು (ಆ. 03): ಸಿಎಂ ಅಂತೂ ಮಾಡಲಿಲ್ಲ, ಮಂತ್ರಿಯನ್ನಾದ್ರೂ ಮಾಡಿ. ಸಚಿವ ಸ್ಥಾನವೂ ಸಿಗದಿದ್ರೆ ಹೇಗೆ ಮುಖ ತೋರಿಸಲಿ..? ಎಂದು ವರಿಷ್ಠರ ಎದುರು ಅರವಿಂದ್ ಬೆಲ್ಲದ್ ಅಳಲು ತೋಡಿಕೊಂಡಿದ್ದಾರೆ. 

ಸಿಎಂ ಸ್ಥಾನಕ್ಕೆ ನನ್ನ ಹೆಸರು ಬಲವಾಗಿ ಕೇಳಿ ಬಂದಿತ್ತು. ಈಗ ಮಂತ್ರಿ ಮಾಡದಿದ್ರೆ ಜನರಿಗೆ ಹೇಗೆ ಮುಖ ತೋರಿಸಲಿ..? ಮಂತ್ರಿ ಆಗಲ್ಲ ಎಂದು ಶೆಟ್ಟರ್ ಈಗಾಗಲೇ ಹೇಳಿದ್ದಾರೆ. ಶೆಟ್ಟರ್ ಸ್ಥಾನವನ್ನು ನನಗೆ ಕೊಡಿ ಎಂದು ಬೆಲ್ಲದ್ ವರಿಷ್ಠರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಬೆಲ್ಲದ್ ಅಥವಾ ಮುನೇನಕೊಪ್ಪ ಅವರಿಗೆ ಮಂತ್ರಿಸ್ಥಾನ ಸಿಗುವ ಸಾಧ್ಯತೆ ಇದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!