ಸಂಕ್ರಮಣ ಬಳಿಕ ಉತ್ತರ ಕರ್ನಾಟಕಕ್ಕೆ ಉತ್ತರಾಯಣ ಆಗುತ್ತೆ: ಬಿಜೆಪಿ ನಾಯಕನ ಮಾತು

ಸಂಕ್ರಮಣ ಬಳಿಕ ಉತ್ತರ ಕರ್ನಾಟಕಕ್ಕೆ ಉತ್ತರಾಯಣ ಆಗುತ್ತೆ: ಬಿಜೆಪಿ ನಾಯಕನ ಮಾತು

Published : Dec 25, 2020, 05:41 PM ISTUpdated : Dec 25, 2020, 06:03 PM IST

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ವಿರುದ್ಧ ಹಾಗೂ ಸ್ವಪಕ್ಷದ ಮುಖಂಡರ ವಿರುದ್ಧ ಆಗಾಗ್ಗೆ ಕೆಲ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ. 
 

 ವಿಜಯಪುರ, (ಡಿ.25): ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ವಿರುದ್ಧ ಹಾಗೂ ಸ್ವಪಕ್ಷದ ಮುಖಂಡರ ವಿರುದ್ಧ ಆಗಾಗ್ಗೆ ಕೆಲ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ. 

ಬಸನಗೌಡ ಪಾಟೀಲ್ ಯತ್ನಾಳ್ ನಡೆಗೆ ಕೇಂದ್ರದ ನಾಯಕ ಫುಲ್ ಗರಂ

ಇತ್ತೀಚೆಗಷ್ಟೇ ನೈಟ್ ಕರ್ಫ್ಯೂ ಹೇರಿಕೆ ವಿಚಾರವಾಗಿ ಬಹಿರಂಗವಾಗಿ ಸರ್ಕಾರದ ತೀರ್ಮಾನ ವಿರೋಧಿಸಿದ್ದರು. ಅಷ್ಟೇ ಅಲ್ಲದೇ, ಪಕ್ಷದ ನಾಯಕತ್ವ ವಿಚಾರವಾಗಿ ಮಾತನಾಡಿದ್ದರು. ಇದೀಗ ಸಂಕ್ರಮಣ ಬಳಿ ಉತ್ತರ ಕರ್ನಾಟಕಕ್ಕೆ ಉತ್ತರಾಯಣ ಆಗುತ್ತೆ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!