ಸಂಕ್ರಮಣ ಬಳಿಕ ಉತ್ತರ ಕರ್ನಾಟಕಕ್ಕೆ ಉತ್ತರಾಯಣ ಆಗುತ್ತೆ: ಬಿಜೆಪಿ ನಾಯಕನ ಮಾತು

ಸಂಕ್ರಮಣ ಬಳಿಕ ಉತ್ತರ ಕರ್ನಾಟಕಕ್ಕೆ ಉತ್ತರಾಯಣ ಆಗುತ್ತೆ: ಬಿಜೆಪಿ ನಾಯಕನ ಮಾತು

Published : Dec 25, 2020, 05:41 PM ISTUpdated : Dec 25, 2020, 06:03 PM IST

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ವಿರುದ್ಧ ಹಾಗೂ ಸ್ವಪಕ್ಷದ ಮುಖಂಡರ ವಿರುದ್ಧ ಆಗಾಗ್ಗೆ ಕೆಲ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ. 
 

 ವಿಜಯಪುರ, (ಡಿ.25): ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ವಿರುದ್ಧ ಹಾಗೂ ಸ್ವಪಕ್ಷದ ಮುಖಂಡರ ವಿರುದ್ಧ ಆಗಾಗ್ಗೆ ಕೆಲ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ. 

ಬಸನಗೌಡ ಪಾಟೀಲ್ ಯತ್ನಾಳ್ ನಡೆಗೆ ಕೇಂದ್ರದ ನಾಯಕ ಫುಲ್ ಗರಂ

ಇತ್ತೀಚೆಗಷ್ಟೇ ನೈಟ್ ಕರ್ಫ್ಯೂ ಹೇರಿಕೆ ವಿಚಾರವಾಗಿ ಬಹಿರಂಗವಾಗಿ ಸರ್ಕಾರದ ತೀರ್ಮಾನ ವಿರೋಧಿಸಿದ್ದರು. ಅಷ್ಟೇ ಅಲ್ಲದೇ, ಪಕ್ಷದ ನಾಯಕತ್ವ ವಿಚಾರವಾಗಿ ಮಾತನಾಡಿದ್ದರು. ಇದೀಗ ಸಂಕ್ರಮಣ ಬಳಿ ಉತ್ತರ ಕರ್ನಾಟಕಕ್ಕೆ ಉತ್ತರಾಯಣ ಆಗುತ್ತೆ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!