ಪಕ್ಷದ ಶೋಕಾಸ್ ನೋಟಿಸ್‌ಗೆ ಖಡಕ್ ಉತ್ತರದ ಜೊತೆಗೆ ತನಿಖೆಗೆ ಆಗ್ರಹಿಸಿದ ಯತ್ನಾಳ್

ಪಕ್ಷದ ಶೋಕಾಸ್ ನೋಟಿಸ್‌ಗೆ ಖಡಕ್ ಉತ್ತರದ ಜೊತೆಗೆ ತನಿಖೆಗೆ ಆಗ್ರಹಿಸಿದ ಯತ್ನಾಳ್

Published : Feb 18, 2021, 03:41 PM IST

ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೀಡಿರುವ ನೋಟಿಸ್ ತಲುಪಿರುವ ಬಗ್ಗೆ ಸ್ವತಃ ಯತ್ನಾಳ್ ಬಾಯ್ಬಿಟ್ಟಿದ್ದಾರೆ.  ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು, (ಫೆ.18): ಸಿಎಂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿವೈ ವಿಜಯೇಂದ್ರ ವಿರುದ್ಧ ಬುಸುಗುಟ್ಟಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಶೋಕಾಸ್ ನೋಟಿಸ್ ತಲುಪಿದೆ.

ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಬಿಗ್ ಶಾಕ್ ಕೊಟ್ಟ ಹೈಕಮಾಂಡ್

ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೀಡಿರುವ ನೋಟಿಸ್ ತಲುಪಿರುವ ಬಗ್ಗೆ ಸ್ವತಃ ಯತ್ನಾಳ್ ಬಾಯ್ಬಿಟ್ಟಿದ್ದಾರೆ.  ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಮಾತನಾಡಿದ್ದಕ್ಕೆ ನನಗೆ ಶೋಕಾಸ್ ನೋಟೀಸ್ ಬಂದಿದೆ. ನೋಟೀಸ್ ಗೆ 45 ಅಂಶಗಳನ್ನು ಉಲ್ಲೇಖಿಸಿ ಪತ್ರದ ಮೂಲಕ ಉತ್ತರ ನೀಡಿದ್ದೇನೆ. ಆದರೆ ಪತ್ರದಲ್ಲಿ ಎಲ್ಲಿಯೂ ವಿಷಾದ ಅಥವಾ ಕ್ಷಮೆ ಕೇಳಿಲ್ಲ ಎಂದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?