ಪಕ್ಷದ ಶೋಕಾಸ್ ನೋಟಿಸ್‌ಗೆ ಖಡಕ್ ಉತ್ತರದ ಜೊತೆಗೆ ತನಿಖೆಗೆ ಆಗ್ರಹಿಸಿದ ಯತ್ನಾಳ್

ಪಕ್ಷದ ಶೋಕಾಸ್ ನೋಟಿಸ್‌ಗೆ ಖಡಕ್ ಉತ್ತರದ ಜೊತೆಗೆ ತನಿಖೆಗೆ ಆಗ್ರಹಿಸಿದ ಯತ್ನಾಳ್

Published : Feb 18, 2021, 03:41 PM IST

ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೀಡಿರುವ ನೋಟಿಸ್ ತಲುಪಿರುವ ಬಗ್ಗೆ ಸ್ವತಃ ಯತ್ನಾಳ್ ಬಾಯ್ಬಿಟ್ಟಿದ್ದಾರೆ.  ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು, (ಫೆ.18): ಸಿಎಂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿವೈ ವಿಜಯೇಂದ್ರ ವಿರುದ್ಧ ಬುಸುಗುಟ್ಟಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಶೋಕಾಸ್ ನೋಟಿಸ್ ತಲುಪಿದೆ.

ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಬಿಗ್ ಶಾಕ್ ಕೊಟ್ಟ ಹೈಕಮಾಂಡ್

ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೀಡಿರುವ ನೋಟಿಸ್ ತಲುಪಿರುವ ಬಗ್ಗೆ ಸ್ವತಃ ಯತ್ನಾಳ್ ಬಾಯ್ಬಿಟ್ಟಿದ್ದಾರೆ.  ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಮಾತನಾಡಿದ್ದಕ್ಕೆ ನನಗೆ ಶೋಕಾಸ್ ನೋಟೀಸ್ ಬಂದಿದೆ. ನೋಟೀಸ್ ಗೆ 45 ಅಂಶಗಳನ್ನು ಉಲ್ಲೇಖಿಸಿ ಪತ್ರದ ಮೂಲಕ ಉತ್ತರ ನೀಡಿದ್ದೇನೆ. ಆದರೆ ಪತ್ರದಲ್ಲಿ ಎಲ್ಲಿಯೂ ವಿಷಾದ ಅಥವಾ ಕ್ಷಮೆ ಕೇಳಿಲ್ಲ ಎಂದರು.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?