ಸಿಎಂ ಕರೆದ ಸಭೆಗೆ ಯತ್ನಾಳ್ ಗೈರು: ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತು

May 29, 2021, 3:09 PM IST

ವಿಜಯಪುರ/ಬೆಂಗಳೂರು, (ಮೇ.29): ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸದಾ ಗುಟುರು ಹಾಕುತ್ತಲೇ ಇರುತ್ತಾರೆ.

ಸಿಎಂ ಬದಲಾವಣೆ ಕಾದು ನೋಡೋಣ: ಬಸನಗೌಡ ಪಾಟೀಲ ಯತ್ನಾಳ್‌

ಇದೀಗ ಮತ್ತೊಮ್ಮೆ ಸಿಎಂ ಅದನ್ನು ಸಾಬೀತು ಮಾಡಿದ್ದಾರೆ. ಸಿಎಂ ಬಿಎಸ್‌ವೈ ಕರೆದ ವಿಜಪುರ ಜನಪ್ರತಿನಿಧಿಗಳ ಸಭೆಗೆ ಬಸನಗೌಡ ಪಾಟೀಲ್ ಯತ್ನಾಳ್ ಗೈರಾಗಿದ್ದಾರೆ. ಈ ಮೂಲಕ ಸಿಎಂ ಹಾಗೂ ಯತ್ನಾಳ್ ಮಧ್ಯೆ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.