ಸಚಿವ ನಾರಾಯಣಗೌಡ ಜೊತೆ ಗಲಾಟೆಗೆ ಶಾಸಕ ಬೆಳ್ಳಿ ಪ್ರಕಾಶ್ ಪ್ರತಿಕ್ರಿಯೆ..!

ಸಚಿವ ನಾರಾಯಣಗೌಡ ಜೊತೆ ಗಲಾಟೆಗೆ ಶಾಸಕ ಬೆಳ್ಳಿ ಪ್ರಕಾಶ್ ಪ್ರತಿಕ್ರಿಯೆ..!

Published : Sep 21, 2020, 05:12 PM IST

ಇಂದು (ಸೋಮವಾರ) ಮಧ್ಯಾಹ್ನ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದ  ಜಗಳ ಬಗ್ಗೆ ಶಾಸಕ ಬೆಳ್ಳಿ ಪ್ರಕಾಶ್ ಮಾಧ್ಯಮದವರ ಎದುರು ಒಂದೆರಡು ಮಾತುಗಳನ್ನಾಡಿ ನುಣುಚಿಕೊಂಡರು. 

ಬೆಂಗಳೂರು, (ಸೆ.21): ಇಂದು (ಸೋಮವಾರ) ಮಧ್ಯಾಹ್ನ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಮತ್ತು ಸಚಿವ ನಾರಾಯಣಗೌಡ ನಡುವೆ ಗಲಾಟೆಯಾಗಿದ್ದು, ಅದು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. 

ವಿಧಾನಸಭೆಯಲ್ಲಿ ಹೊಡೆದಾಟಕ್ಕೆ ಮುಂದಾದ ಶಾಸಕ-ಸಚಿವ: ಅಸಲಿ ಕಾರಣ ಇಲ್ಲಿದೆ

ಬಳಿಕ ಇನ್ನುಳಿದ ಶಾಸಕರು, ಸಚಿವರು ಸಮಾಧಾನಪಡಿಸಿ ಕಳುಹಿಸಿದರು.  ಇನ್ನು ಈ ಜಗಳ ಬಗ್ಗೆ ಶಾಸಕ ಬೆಳ್ಳಿ ಪ್ರಕಾಶ್ ಮಾಧ್ಯಮದವರ ಎದುರು ಒಂದೆರಡು ಮಾತುಗಳನ್ನಾಡಿ ನುಣುಚಿಕೊಂಡರು. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!