ಸಚಿವ ನಾರಾಯಣಗೌಡ ಜೊತೆ ಗಲಾಟೆಗೆ ಶಾಸಕ ಬೆಳ್ಳಿ ಪ್ರಕಾಶ್ ಪ್ರತಿಕ್ರಿಯೆ..!

ಸಚಿವ ನಾರಾಯಣಗೌಡ ಜೊತೆ ಗಲಾಟೆಗೆ ಶಾಸಕ ಬೆಳ್ಳಿ ಪ್ರಕಾಶ್ ಪ್ರತಿಕ್ರಿಯೆ..!

Published : Sep 21, 2020, 05:12 PM IST

ಇಂದು (ಸೋಮವಾರ) ಮಧ್ಯಾಹ್ನ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದ  ಜಗಳ ಬಗ್ಗೆ ಶಾಸಕ ಬೆಳ್ಳಿ ಪ್ರಕಾಶ್ ಮಾಧ್ಯಮದವರ ಎದುರು ಒಂದೆರಡು ಮಾತುಗಳನ್ನಾಡಿ ನುಣುಚಿಕೊಂಡರು. 

ಬೆಂಗಳೂರು, (ಸೆ.21): ಇಂದು (ಸೋಮವಾರ) ಮಧ್ಯಾಹ್ನ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಮತ್ತು ಸಚಿವ ನಾರಾಯಣಗೌಡ ನಡುವೆ ಗಲಾಟೆಯಾಗಿದ್ದು, ಅದು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. 

ವಿಧಾನಸಭೆಯಲ್ಲಿ ಹೊಡೆದಾಟಕ್ಕೆ ಮುಂದಾದ ಶಾಸಕ-ಸಚಿವ: ಅಸಲಿ ಕಾರಣ ಇಲ್ಲಿದೆ

ಬಳಿಕ ಇನ್ನುಳಿದ ಶಾಸಕರು, ಸಚಿವರು ಸಮಾಧಾನಪಡಿಸಿ ಕಳುಹಿಸಿದರು.  ಇನ್ನು ಈ ಜಗಳ ಬಗ್ಗೆ ಶಾಸಕ ಬೆಳ್ಳಿ ಪ್ರಕಾಶ್ ಮಾಧ್ಯಮದವರ ಎದುರು ಒಂದೆರಡು ಮಾತುಗಳನ್ನಾಡಿ ನುಣುಚಿಕೊಂಡರು. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?