ಸಚಿವ ನಾರಾಯಣಗೌಡ ಜೊತೆ ಗಲಾಟೆಗೆ ಶಾಸಕ ಬೆಳ್ಳಿ ಪ್ರಕಾಶ್ ಪ್ರತಿಕ್ರಿಯೆ..!

ಸಚಿವ ನಾರಾಯಣಗೌಡ ಜೊತೆ ಗಲಾಟೆಗೆ ಶಾಸಕ ಬೆಳ್ಳಿ ಪ್ರಕಾಶ್ ಪ್ರತಿಕ್ರಿಯೆ..!

Published : Sep 21, 2020, 05:12 PM IST

ಇಂದು (ಸೋಮವಾರ) ಮಧ್ಯಾಹ್ನ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದ  ಜಗಳ ಬಗ್ಗೆ ಶಾಸಕ ಬೆಳ್ಳಿ ಪ್ರಕಾಶ್ ಮಾಧ್ಯಮದವರ ಎದುರು ಒಂದೆರಡು ಮಾತುಗಳನ್ನಾಡಿ ನುಣುಚಿಕೊಂಡರು. 

ಬೆಂಗಳೂರು, (ಸೆ.21): ಇಂದು (ಸೋಮವಾರ) ಮಧ್ಯಾಹ್ನ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಮತ್ತು ಸಚಿವ ನಾರಾಯಣಗೌಡ ನಡುವೆ ಗಲಾಟೆಯಾಗಿದ್ದು, ಅದು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. 

ವಿಧಾನಸಭೆಯಲ್ಲಿ ಹೊಡೆದಾಟಕ್ಕೆ ಮುಂದಾದ ಶಾಸಕ-ಸಚಿವ: ಅಸಲಿ ಕಾರಣ ಇಲ್ಲಿದೆ

ಬಳಿಕ ಇನ್ನುಳಿದ ಶಾಸಕರು, ಸಚಿವರು ಸಮಾಧಾನಪಡಿಸಿ ಕಳುಹಿಸಿದರು.  ಇನ್ನು ಈ ಜಗಳ ಬಗ್ಗೆ ಶಾಸಕ ಬೆಳ್ಳಿ ಪ್ರಕಾಶ್ ಮಾಧ್ಯಮದವರ ಎದುರು ಒಂದೆರಡು ಮಾತುಗಳನ್ನಾಡಿ ನುಣುಚಿಕೊಂಡರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!