ನಾನು ಹಿಂದೂ ಅಂತಾ ಹೇಳ್ತಾರೆ, ಆದ್ರೆ ಕೇಸರಿ ಟೋಪಿ ಮಾತ್ರ ಬೇಡ ಅಂತಾರೆ!

ನಾನು ಹಿಂದೂ ಅಂತಾ ಹೇಳ್ತಾರೆ, ಆದ್ರೆ ಕೇಸರಿ ಟೋಪಿ ಮಾತ್ರ ಬೇಡ ಅಂತಾರೆ!

Published : Apr 22, 2022, 08:29 PM IST

ಬಿಜೆಪಿ ಶಾಸಕ ಸಿಟಿ ರವಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ತಾವು ಹಿಂದೂ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಕೇಸರಿ ಕಂಡರೆ, ಕೇಸರಿ ಟೋಪಿ ಕಂಡರೆ ದ್ವೇಷ ಸಾಧಿಸುತ್ತಾರೆ ಎಂದು ಹೇಳಿದ್ದಾರೆ.

ಬೆಂಗಳೂರು (ಏ.22): ಮಾಜಿ ಸಿಎಂ ಸಿದ್ಧರಾಮಯ್ಯ (siddaramaiah) ವಿರುದ್ಧ ಸಿಟಿ ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ. ಸಿದ್ಧರಾಮಯ್ಯ ತಾನೂ ಕೂಡ ಹಿಂದು ಎಂದು ಹೇಳ್ತಾರೆ. ಆದರೆ, ಸಿದ್ಧರಾಮಯ್ಯಗೆ ಕೇಸರ ಟೋಪಿ (saffron cap) ಮಾತ್ರ ಬೇಡ ಎಂದು ಹೇಳಿದ್ದಾರೆ.

ಸಿದ್ಧರಾಮಯ್ಯ ಅವರಿಗೆ ಕುಂಕುಮ ಇಟ್ಟವರನ್ನು ಕಂಡರೆ ಹೆದರಿಗೆ ಆಗುತ್ತದೆ. ನಮ್ಮ ತಾಯಂದಿರು ಕುಂಕುಮ ಇಟ್ಟುಕೊಳ್ಳುತ್ತಾರೆ. ಕುಂಕುಮ ಇಟ್ಟುಕೊಂಡವರು ಯಾರಾದರೂ ಬಾಂಬ್ ಹಾಕಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಕೇಸರಿ ಟೋಪಿ ಹಾಕೋಕೆ ಬಂದ್ರೆ ಕಿತ್ತು ಹಾಕಿದ್ರು, ಕೇಸರಿ ಪೇಟ ತೊಟ್ಟವರು ಯಾರೂ ಬಾಂಬ್ ಹಾಕಿಲ್ಲ. ಕೇಸರಿ ಶಾಲು ಹಾಕಿಕೊಂಡವರು ಭಾರತ್ ಮಾತಾ ಕಿ ಜೈ ಎಂದು ಹೇಳುತ್ತಾರೆ ಎಂದರು.

ಉಳ್ಳಾಲ 'ಹಿಂದೂ ಶಾಸಕ' ಅಭಿಯಾನ: ಫೀಲ್ಡಿಗಿಳಿದ VHPಗೆ ಖಾದರ್ ತಿರುಗೇಟು!

ತಪ್ಪು ಮಾಡಿದವರನ್ನು ತಲೆ ಮೇಲೆ ಕೂರಿಸಿಕೊಳ್ಳುವ ಜನ ನಾವಲ್ಲ. ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವೇನು? ತಪ್ಪು ಮಾಡಿದವರು ನೀರು ಕುಡಿಯಲೇ ಬೇಕು, ಶಿಕ್ಷೆ ಆಗಲೇ ಬೇಕು. ತಪ್ಪು ಮಾಡಿದರು ವೋಟಿನಾಸೆಗೆ ಓಲೈಸೋ ಕಾಲವಿಲ್ಲ. ಶ್ರೀರಾಮ ನವಮಿಯಂದು ಯಾಕೆ ಕಲ್ಲು ಎಸೆಯುತ್ತಾರೆ. ನಾವು ಏನಾದ್ರು ಅವರ ಮೆರವಣಿಗೆ ವೇಳೆ ಕಲ್ಲು ಹಾಕ್ತೀವಾ? ಎಂದು ಪ್ರಶ್ನೆ ಮಾಡಿದರು.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more