ನಾನು ಹಿಂದೂ ಅಂತಾ ಹೇಳ್ತಾರೆ, ಆದ್ರೆ ಕೇಸರಿ ಟೋಪಿ ಮಾತ್ರ ಬೇಡ ಅಂತಾರೆ!

ನಾನು ಹಿಂದೂ ಅಂತಾ ಹೇಳ್ತಾರೆ, ಆದ್ರೆ ಕೇಸರಿ ಟೋಪಿ ಮಾತ್ರ ಬೇಡ ಅಂತಾರೆ!

Published : Apr 22, 2022, 08:29 PM IST

ಬಿಜೆಪಿ ಶಾಸಕ ಸಿಟಿ ರವಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ತಾವು ಹಿಂದೂ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಕೇಸರಿ ಕಂಡರೆ, ಕೇಸರಿ ಟೋಪಿ ಕಂಡರೆ ದ್ವೇಷ ಸಾಧಿಸುತ್ತಾರೆ ಎಂದು ಹೇಳಿದ್ದಾರೆ.

ಬೆಂಗಳೂರು (ಏ.22): ಮಾಜಿ ಸಿಎಂ ಸಿದ್ಧರಾಮಯ್ಯ (siddaramaiah) ವಿರುದ್ಧ ಸಿಟಿ ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ. ಸಿದ್ಧರಾಮಯ್ಯ ತಾನೂ ಕೂಡ ಹಿಂದು ಎಂದು ಹೇಳ್ತಾರೆ. ಆದರೆ, ಸಿದ್ಧರಾಮಯ್ಯಗೆ ಕೇಸರ ಟೋಪಿ (saffron cap) ಮಾತ್ರ ಬೇಡ ಎಂದು ಹೇಳಿದ್ದಾರೆ.

ಸಿದ್ಧರಾಮಯ್ಯ ಅವರಿಗೆ ಕುಂಕುಮ ಇಟ್ಟವರನ್ನು ಕಂಡರೆ ಹೆದರಿಗೆ ಆಗುತ್ತದೆ. ನಮ್ಮ ತಾಯಂದಿರು ಕುಂಕುಮ ಇಟ್ಟುಕೊಳ್ಳುತ್ತಾರೆ. ಕುಂಕುಮ ಇಟ್ಟುಕೊಂಡವರು ಯಾರಾದರೂ ಬಾಂಬ್ ಹಾಕಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಕೇಸರಿ ಟೋಪಿ ಹಾಕೋಕೆ ಬಂದ್ರೆ ಕಿತ್ತು ಹಾಕಿದ್ರು, ಕೇಸರಿ ಪೇಟ ತೊಟ್ಟವರು ಯಾರೂ ಬಾಂಬ್ ಹಾಕಿಲ್ಲ. ಕೇಸರಿ ಶಾಲು ಹಾಕಿಕೊಂಡವರು ಭಾರತ್ ಮಾತಾ ಕಿ ಜೈ ಎಂದು ಹೇಳುತ್ತಾರೆ ಎಂದರು.

ಉಳ್ಳಾಲ 'ಹಿಂದೂ ಶಾಸಕ' ಅಭಿಯಾನ: ಫೀಲ್ಡಿಗಿಳಿದ VHPಗೆ ಖಾದರ್ ತಿರುಗೇಟು!

ತಪ್ಪು ಮಾಡಿದವರನ್ನು ತಲೆ ಮೇಲೆ ಕೂರಿಸಿಕೊಳ್ಳುವ ಜನ ನಾವಲ್ಲ. ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವೇನು? ತಪ್ಪು ಮಾಡಿದವರು ನೀರು ಕುಡಿಯಲೇ ಬೇಕು, ಶಿಕ್ಷೆ ಆಗಲೇ ಬೇಕು. ತಪ್ಪು ಮಾಡಿದರು ವೋಟಿನಾಸೆಗೆ ಓಲೈಸೋ ಕಾಲವಿಲ್ಲ. ಶ್ರೀರಾಮ ನವಮಿಯಂದು ಯಾಕೆ ಕಲ್ಲು ಎಸೆಯುತ್ತಾರೆ. ನಾವು ಏನಾದ್ರು ಅವರ ಮೆರವಣಿಗೆ ವೇಳೆ ಕಲ್ಲು ಹಾಕ್ತೀವಾ? ಎಂದು ಪ್ರಶ್ನೆ ಮಾಡಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more