ಡ್ರಗ್ಸ್ ಮಾಫಿಯಾ: ನಟಿಯರ ಬಗ್ಗೆ ಬಿಜೆಪಿ ಶಾಸಕ ಸಾಫ್ಟ್ ಕಾರ್ನರ್, ಪೊಲೀಸರ ನಡೆಗೆ ಗರಂ

ಡ್ರಗ್ಸ್ ಮಾಫಿಯಾ: ನಟಿಯರ ಬಗ್ಗೆ ಬಿಜೆಪಿ ಶಾಸಕ ಸಾಫ್ಟ್ ಕಾರ್ನರ್, ಪೊಲೀಸರ ನಡೆಗೆ ಗರಂ

Published : Sep 16, 2020, 08:23 PM IST

ಸಿಸಿಬಿ ಪೊಲೀಸರು ಮಾತ್ರ ಕೇವಲ ಸ್ಯಾಂಡಲ್‌ವುಡ್‌ ನಟಿಯರನ್ನು ತನಿಖೆ ನಡೆಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಈ ಬಗ್ಗೆ ಬಿಜೆಪಿ ವಿಧಾನಪರಿಷತ್ ಸದಸ್ಯರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಸೆ.16): ಸ್ಯಾಂಡಲ್‌ವುಡ್‌ ಡ್ರಗ್ಸ್‌ ಮಾಫಿಯಾ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇನ್ನು ಈ ಪ್ರಕರಣದಲ್ಲಿ ರಾಜಕೀಯ ನಾಯಕರು ಮತ್ತು ಅವರ ಮಕ್ಕಳು ಇದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದೆ.

ಡ್ರಗ್ಸ್ ದಂಧೆ ತನಿಖೆ ಬಗ್ಗೆ ಗೃಹ ಸಚಿವರ ಅಚ್ಚರಿ ಹೇಳಿಕೆ: ಹಾಗೆ ಹೇಳಲು ಇವೆ 4 ಪ್ರಮುಖ ಕಾರಣಗಳು

ಆದ್ರೆ, ಸಿಸಿಬಿ ಪೊಲೀಸರು ಮಾತ್ರ ಕೇವಲ ಸ್ಯಾಂಡಲ್‌ವುಡ್‌ ನಟಿಯರನ್ನು ತನಿಖೆ ನಡೆಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಈ ಬಗ್ಗೆ ಬಿಜೆಪಿ ವಿಧಾನಪರಿಷತ್ ಸದಸ್ಯರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದು, ಕೇವಲ‌ ಒಂದೇ ವರ್ಗದವರನ್ನು ಕರೆ ತಂದು ತನಿಖೆ ಮಾಡ್ತಿರೋದನ್ನು ಸಮಾಜ ಪ್ರಶ್ನೆ ಮಾಡ್ತಿದೆ. ಅದೂ‌ ಕೂಡಾ ಹೆಣ್ಣು ಮಕ್ಕಳನ್ನೇ. ಇದರಲ್ಲಿ ಕೈಗಾರಿಕೋದ್ಯಮಿಗಳು, ರಾಜಕಾರಣಿಗಳ‌ ಮಕ್ಕಳು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!